![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 29, 2021, 7:40 AM IST
ಪನ್ನಾ: ಅದೃಷ್ಟ ಅಂದರೆ ಇದು… ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ರೈತ ಪ್ರಕಾಶ್ ಮಜುಂದಾರ್ ಎಂಬವರಿಗೆ ಕಳೆದ ಎರಡು ವರ್ಷಗಳಲ್ಲಿ 6ನೇ ಬಾರಿಗೆ ತಮ್ಮ ಜಮೀನಿನಲ್ಲಿ ವಜ್ರ ಸಿಕ್ಕಿದೆ!
ಸರ್ಕಾರದಿಂದ ಭೋಗ್ಯಕ್ಕೆ ಪಡೆದುಕೊಂಡಿರುವ ಜಮೀನಿನಲ್ಲಿ ಗಣಿಗಾರಿಕೆ ನಡೆಸಿರುವ ಅವರು; ಈ ಬಾರಿ 6.47 ಕ್ಯಾರೆಟ್ ಮೌಲ್ಯದ ವಜ್ರದ ಹರಳನ್ನು ತೆಗೆದಿದ್ದಾರೆ. ಅದನ್ನು ನ್ಯಾಯವಾಗಿ ಜಿಲ್ಲಾಡಳಿತಕ್ಕೆ ಒಪ್ಪಿಸಿದ್ದಾರೆ. ಇದನ್ನು ಹರಾಜು ಹಾಕಲಿರುವ ಜಿಲ್ಲಾಡಳಿತ ಬಂದ ಹಣದಲ್ಲಿ ಪ್ರಕಾಶ್ಗೆ ಪಾಲು ನೀಡಲಿದೆ. ಈ ಹಣವನ್ನು ಪ್ರಕಾಶ್, ಇತರೆ ನಾಲ್ವರು ಪಾಲುದಾರರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಈಗಿನ ಅಂದಾಜಿನ ಪ್ರಕಾರ ಪ್ರಸ್ತುತ ಸಿಕ್ಕಿರುವ 6.47 ಕ್ಯಾರೆಟ್ ಮೌಲ್ಯದ ವಜ್ರ ಕ್ಕೆ 30 ಲಕ್ಷ ರೂ. ಸಿಗಲಿದೆ. ಕಳೆದ ವರ್ಷವೂ ಅವರಿಗೆ 7.44 ಕ್ಯಾರೆಟ್ ಮೌಲ್ಯದ ವಜ್ರ ಸಿಕ್ಕಿದ್ದರೆ, ಅದಕ್ಕೂ ಮುನ್ನ 2ರಿಂದ 2.5 ಕ್ಯಾರೆಟ್ನ 4 ನಾಲ್ಕು ಅಮೂಲ್ಯ ಹರಳು ಅವರ ಪಾಲಾಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.