![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 29, 2021, 12:50 PM IST
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಸೋಲನುಭವಿಸಿದ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಗಾಯಗೊಂಡಿದ್ದಾರೆ.
ತಾನು ಆಸ್ಪತ್ರೆಯಲ್ಲಿರುವ ಫೋಟೊವನ್ನು ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಲು ಒಳ್ಳೆಯ ಸ್ಥಳವಲ್ಲ ಎಂದು ಆಲ್ ರೌಂಡರ್ ಬರೆದುಕೊಂಡಿದ್ದಾರೆ.
ಈ ಸರಣಿಯ ಮೂರು ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಆಡುವ ಅವಕಾಶ ಪಡೆದಿದ್ದರು. ಇದುವರೆಗೆ ಒಟ್ಟು ಎರಡು ವಿಕೆಟ್ ಪಡೆದಿದ್ದು, 56, 40, 3, 4 ಮತ್ತು 30 ರನ್ ಗಳಿಸಿದ್ದಾರೆ.
ಇದನ್ನೂ ಓದಿ:ಭವಿನಾ ಪಟೇಲ್ ಎಂಬ ಸಾಧಕಿ: “ಕಂಪ್ಯೂಟರ್ ಕಲಿಯಲು ತೆರಳಿದ್ದಾಗ ಟಿಟಿ ಗುಂಗು ಹತ್ತಿತು’
ಒಂದು ವೇಳೆ ರವೀಂದ್ರ ಜಡೇಜಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಾಗದಿದ್ದರೆ ಅವರ ಬದಲಿಗೆ ರವಿ ಅಶ್ವಿನ್ ಅಥವಾ ಹನುಮಾ ವಿಹಾರಿ ಆಡುವ ಸಾಧ್ಯತೆ ಹೆಚ್ಚಿದೆ. ಲೀಡ್ಸ್ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಕಮ್ ಬ್ಯಾಕ್ ಮಾಡುವ ಯೋಜನೆಯಲ್ಲಿದೆ.
ಹೆಡ್ಡಿಂಗ್ಲೆ ಟೆಸ್ಟ್ನ ನಾಲ್ಕನೇ ದಿನದಾಟದಲ್ಲಿ ಮೊದಲ ಸೆಶನ್ ನಲ್ಲೇ ಸೋಲನುಭವಿಸಿತು. ಇಂಗ್ಲೆಂಡ್ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಇನಿಂಗ್ಸ್ ಮತ್ತು 76 ರನ್ಗಳ ಸೋಲನುಭವಿಸಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.