ಐಪಿಎಲ್ ಆರಂಭಕ್ಕೂ ಮೊದಲೇ ಆರ್ ಸಿಬಿಗೆ ಶಾಕ್: ಪ್ರಮುಖ ಆಲ್ ರೌಂಡರ್ ತಂಡದಿಂದ ಔಟ್
Team Udayavani, Aug 30, 2021, 11:41 AM IST
ಬೆಂಗಳೂರು: 14ನೇ ಆವೃತ್ತಿಯ ಐಪಿಎಲ್ ಕೂಟ ಇನ್ನು ಕೆಲವೇ ವಾರಗಳಲ್ಲಿ ಪುನರಾರಂಭವಾಗಲಿದೆ. ತಂಡಗಳು ಈಗಾಗಲೇ ಯುಎಇಗೆ ಹೊರಟಿದೆ. ಅಭ್ಯಾಸದಲ್ಲಿ ತೊಡಗಿದೆ.
ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಲವು ಪ್ರಮುಖ ವಿದೇಶಿ ಆಟಗಾರರ ಅನುಪಸ್ಥಿತಿಯ ಕಾರಣ ಹೊಸ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆದರೆ ಇದೀಗ ಪ್ರಮುಖ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಕೂಡಾ ಹೊರಬಿದ್ದಿದ್ದು, ಆರ್ ಸಿಬಿ ಗೆ ತಲೆನೋವಾಗಿ ಪರಿಣಮಿಸಿದೆ.
ಇದನ್ನೂ ಓದಿ:ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ
ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಪ್ರಥಮ ದರ್ಜೆ ಅಭ್ಯಾಸ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರು ಕೈ ಬೆರಳಿನ ಮುರಿತಕ್ಕೆ ಒಳಗಾಗಿದ್ದರು. ಅಭ್ಯಾಸ ಪಂದ್ಯದಲ್ಲಿ ಅವರು ಭಾರತದ ವಿರುದ್ಧ ಕೌಂಟಿ ಸೆಲೆಕ್ಟ್ ಇಲೆವೆನ್ ಪರ ಆಡುತ್ತಿದ್ದಾಗ ಮೊಹಮ್ಮದ್ ಸಿರಾಜ್ ಅವರ ಬೌನ್ಸರ್ ಬೆರಳಿಗೆ ತಾಗಿ ಗಾಯಗೊಂಡಿದ್ದರು.
ವಾಷಿಂಗ್ಟನ್ ಸುಂದರ್ ಸದ್ಯ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರು ಈ ಬಾರಿಯ ಕೂಟದಿಂದ ಹೊರಬಿದ್ದಿದ್ದಾರೆ. ಸುಂದರ್ ಬದಲಿಗೆ ಪ.ಬಂಗಾಳದ ಬೌಲರ್ ಆಕಾಶ್ ದೀಪ್ ಅವರನ್ನು ಆರ್ ಸಿಬಿ ಸೇರಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
INDWvsNZW: ಕಿವೀಸ್ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್ ಪ್ರೀತ್ ಔಟ್
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.