![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 31, 2021, 10:58 AM IST
ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ ವಿಚಾರವಾಗಿ ಸರಿಯಾದ ನಿರ್ಧಾರ ಸರಿಯಾದ ಸಮಯಕ್ಕೆ ತೆಗೆದುಕೊಳ್ಳ ಬೇಕಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿನ್ನೆಯ (ಸೋಮವಾರ) ಸಭೆಯಲ್ಲಿ ಸರಿಯಾದ ಮಾಹಿತಿ ಇರಲಿಲ್ಲ. ಯಾವುದೇ ನಿರ್ಣಯ ಆದರೂ ಸರಿಯಾದ ಮಾಹಿತಿಗಳ ಮೇಲೆ ಆಗಬೇಕು. ಹೀಗಾಗಿ ಯಾವ ರೀತಿ ಆಚರಣೆ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ತಜ್ಞರಿಂದ ಸಲಹೆ ಕೇಳಿದ್ದೇವೆ ಎಂದರು.
ತಜ್ಞರು ನಾಲ್ಕೈದು ದಿನ ಸಮಯ ಕೇಳಿದ್ದಾರೆ. ಸೆ.5ನೇ ತಾರೀಖು ಭಾನುವಾರವಾದರೂ ಸಭೆ ಕರೆದಿದ್ದೇವೆ. ಅಂದೇ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಹೆಚ್ಚು ಪರೀಕ್ಷೆ ನಡೆಸಿ, ಕೋವಿಡ್ ನಿಯಂತ್ರಿಸಿ: ಅಂಗಾರ
ಬೆಂಗಳೂರಿನಲ್ಲಿ ಭೀಕರ ಅಫಘಾತದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ನಡೆದಿರುವುದು ಬಹಳ ಆಘಾತಕರವಾದ ಅಪಘಾತ. 7 ಜನ ದುರ್ಮರಣ ಹೊಂದಿದ್ದಾರೆ. ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಸುರಕ್ಷತಾ ಕ್ರಮಗಳೊಂದಿಗೆ ಯಾರೇ ಆದರೂ ವಾಹನ ಚಲಾಯಿಸಬೇಕು. ಈ ಮೂಲಕ ಇಂತಹ ಅವಘಡ ಆಗದ ರೀತಿ ಎಚ್ಚರ ವಹಿಸಬೇಕು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.