ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗೆ ಬಸವರಾಜ ಬೊಮ್ಮಾಯಿ ಮಾತ್ರ


Team Udayavani, Sep 1, 2021, 11:31 AM IST

ನಮ್ಮ ಸಚಿವರು ಪ್ರತಿಭಾವಂತರು : ಸಂಪುಟ ಸಹೋದ್ಯೋಗಿಗಳ ಬಗ್ಗೆ ಸಿಎಂ ಮೆಚ್ಚುಗೆ

ಹಾವೇರಿ: ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗಡೆ ಬಸವರಾಜ ಬೊಮ್ಮಾಯಿ ಮಾತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯ ಜನತೆಯಲ್ಲಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ನಮ್ಮ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದೆ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ :ದೆಹಲಿ: ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಮಾತ್ರ.
-ಬಸವರಾಜ ಬೊಮ್ಮಾಯಿ‌, ಮುಖ್ಯಮಂತ್ರಿಗಳು

ಟಾಪ್ ನ್ಯೂಸ್

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.