![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 1, 2021, 1:53 PM IST
ಪಣಜಿ: ದೇಶದಲ್ಲಿ ಜನತೆಗೆ ಉಚಿತ ಕುಡಿಯುವ ನೀರು ಪೂರೈಸುವ ಮೊದಲ ರಾಜ್ಯ ಗೋವಾ ರಾಜ್ಯವಾಗಿದೆ. ರಾಜ್ಯದಲ್ಲಿನ 1,80,000 ಮನೆಗಳಿಗೆ ಇಂದಿನಿಂದ (ಸಪ್ಟೆಂಬರ್ 1) ಪ್ರತಿ ತಿಂಗಳು 16,000 ಲೀಟರ್ ಉಚಿತ ಕುಡಿಯುವ ನೀರು ಲಭಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ.
ಇದನ್ನೂ ಓದಿ:ಬಹುಬೇಡಿಕೆಯ ಔಷಧೀಯ ಗುಣದ ‘ಅಮೃತ ಬಳ್ಳಿ’ ಸಂಜೀವಿನಿಗೆ ಸಮನಾದ ವನಸ್ಪತಿ
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಇಂದಿನಿಂದ ರಾಜ್ಯದಲ್ಲಿ ಜನರು ಬಳಕೆ ಮಾಡುವ ಕುಡಿಯುವ ನೀರಿನ ಬಿಲ್ “0” ಆಗಿರಲಿದೆ. ಇಷ್ಟೇ ಅಲ್ಲದೆಯೇ ಈ ಹಿಂದಿನ ಬಾಕಿ ಇರುವ ಕುಡಿಯುವ ನೀರಿನ ಬಿಲ್ ತುಂಬಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ರಾಜ್ಯದ ಪ್ರತಿಯೊಂದು ಮನೆಗೂ ಕೂಡ ಕುಡಿಯುವ ನೀರಿನ ಪೈಪ್ ಜೋಡಣೆ ಇದು ರಾಜ್ಯ ಸರ್ಕಾರದ ಪ್ರಯತ್ನವಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಸಾವಂತ್ ಮನವಿ ಮಾಡಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.