ಸರಳವಾಗಿ ಸೆಟ್ಟೇರಿದ ‘ಸಾಮರ್ಥ್ಯ’
Team Udayavani, Sep 2, 2021, 4:46 PM IST
ಕಾರ್ತಿಕ್ ಮೂವೀಸ್’ಬ್ಯಾನರ್ನಲ್ಲಿ ರಾಜಲಬಂಡಿ ಕಾರ್ತಿಕ್ ನಿರ್ಮಿಸುತ್ತಿರುವ “ಸಾಮರ್ಥ್ಯ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಹೆಚ್.ವಾಸು ನಿರ್ದೇಶನದ 24ನೇ ಚಿತ್ರ ಇದಾಗಿದ್ದು, “ಸಾಮರ್ಥ್ಯ’ಚಿತ್ರದ ಪ್ರಥಮ ದೃಶ್ಯಕ್ಕೆ ಸಾ.ರಾ ಗೋವಿಂದು ಕ್ಲಾಪ್ ತೋರಿಸಿದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ಕ್ಯಾಮೆರಾ ಚಾಲನೆ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ:‘ಹ್ಯಾಪಿಲಿ ಮ್ಯಾರೀಡ್’ ಸ್ಟೋರಿ: ಪೃಥ್ವಿ ಅಂಬಾರ್-ಮಾನ್ವಿತಾ ಕಾಮತ್ ಜೋಡಿಯ ಹೊಸ ಚಿತ್ರ
“ಸಾಮರ್ಥ್ಯ’ ಚಿತ್ರದಲ್ಲಿ ಗಗನಾ, ಬಾಲಾಜಿ ಶರ್ಮ, ಗಗನ ಮಧು, ಶೋಭರಾಜ್, ಅವಿನಾಶ್, ರವೀಂದ್ರನಾಥ್, ಪೆಟ್ರೋಲ್ ಪ್ರಸನ್ನ, ಕಾಮಿಡಿ ಕಿಲಾಡಿಗಳು ಸಂತು, ಸ್ವಾತಿ, ಶಶಿಕುಮಾರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಚಿತ್ರಕ್ಕೆ ಶಶಿ ಸಂಭಾಷಣೆ, ಎ.ವಿ ಕೃಷ್ಣಕುಮಾರ್ (ಕೆ.ಕೆ) ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನವಿದೆ. ಚಿತ್ರಕ್ಕೆ ಅರುಣ್ ಆಂಡ್ರ್ಯು ಸಂಗೀತವಿದ್ದು, ಚಿತ್ರದ ಹಾಡುಗಳಿಗೆ ಕೆ. ಕಲ್ಯಾಣ್, ವಿ. ನಾಗೇಂದ್ರ ಪ್ರಸಾದ್, ವಿಶ್ವಾ.ಜಿ ಸಾಹಿತ್ಯವಿದೆ. ಬೆಂಗಳೂರು, ಚಿಕ್ಕಮಗಳೂರು, ಸಕಲೇಶಪುರ ಮುಂತಾದ ಕಡೆಗಳಲ್ಲಿ “ಸಾಮರ್ಥ್ಯ’ ಚಿತ್ರೀಕರಣಕ್ಕೆ ಚಿತ್ರ ತಂಡ ಪ್ಲಾನ್ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.