ಅಖಂಡ ಭಾರತದಲ್ಲಿ ಲಾಹೋರ್,ಕರಾಚಿ ಇದ್ದಿದ್ದವೆಂದು ಪಾಕಿಸ್ತಾನ ನೆನಪಿಟ್ಟುಕೊಳ್ಳಲಿ: ಇಂದ್ರೇಶ್


Team Udayavani, Sep 3, 2021, 11:57 AM IST

RSS leader Indresh warns pak and said Lahore and karachi belong to india, Here is the detail

ನವ ದೆಹಲಿ : ಅಖಂಡ ಭಾರತದಲ್ಲಿ ಲಾಹೋರ್ ಮತ್ತು ಕರಾಚಿ ಎರಡೂ ಇತ್ತು ಎಂಬುದನ್ನು ಪಾಕಿಸ್ತಾನ ನೆನಪಿಟ್ಟುಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಆರ್ ಎಸ್ ಎಸ್ ಪ್ರಚಾರಕ್ ಇಂದ್ರೇಶ್ ಕುಮಾರ್ ಖಡಕ್ ತಿರುಗೇಟು ನೀಡಿದ್ದಾರೆ.

ಪಾಕಿಸ್ತಾನ ಕಾಶ್ಮೀರ ನಮ್ಮದು ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ಪಾಕಿಸ್ತಾನ ಹೀಗೆ ಹೇಳುವ ಮುನ್ನಾ ತಮ್ಮ ಮೂಲವನ್ನು ನೆನಪು ಮಾಡಿಕೊಳ್ಳಬೇಕು. ಲಾಹೋರ್ ಮತ್ತು ಕರಾಚಿ ಅಖಂಡ ಭಾರತದಲ್ಲಿ ಇದ್ದಿದ್ದವು ಎನ್ನುವುದನ್ನು ಪಾಕಿಸ್ತಾನ ಮರೆಯಬಾರದು. ಎಂದು ಖಡಕ್ ಎಚ್ಚರಿಕೆ ನೀಡಿದ್ದಲ್ಲದೇ, ಪಾಕ್ ಕಾಶ್ಮೀರವನ್ನು ತನ್ನದು ಎಂದುಕೊಂಡರೇ, ಲಾಹೋರ್ ಹಾಗೂ ಕರಾಚಿ ನಮ್ಮದು. ಪಾಕಿಸ್ತಾನ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಯನ್ನು ಖಾಲಿ ಮಾಡಬೇಕು. ಇಲ್ಲವಾದಲ್ಲಿ ಪರಿಣಾಮವನ್ನು ಪಾಕಿಸ್ತಾನ ಎದುರಿಸಲಿದೆ  ಎಂದಿದ್ದಾರೆ.

ಇದನ್ನೂ ಓದಿ : ಕಂಚು ಗೆದ್ದ ಅವನಿ: ಒಂದೇ ಪ್ಯಾರಾಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ತಾಲಿಬಾನಿ ಮನಸ್ಥಿತಿಯ ದೇಶ ಎಂದು ಅವರು ಕರೆದಿದ್ದಾರೆ. ಎರಡು ದೇಶಗಳ ನಡುವೆ ಸ್ಥಗಿತಗೊಂಡ ಮಾತುಕತೆಗೆ ಇಮ್ರಾನ್ ಖಾನ್ ಭಾರತವನ್ನು ಹೊಣೆಗಾರರನ್ನಾಗಿ ಮಾಡಿದ ನಂತರ ಇಂದ್ರೇಶ್ ಈ ಹೇಳಿಕೆ ನೀಡಿದ್ದಾರೆ.

ಇಷ್ಟಲ್ಲದೇ, ಕುಮಾರ್  ಚೀನಾಕ್ಕೂ ಎಚ್ಚರಿಕೆ ನೀಡಿದ್ದು, ಟಿಬೆಟ್ ಎಂದಿಗೂ ಚೀನಾದ ಭಾಗವಾಗಿರಲಿಲ್ಲ. ಹಾಗಾಗಿ ಚೀನಾ ಟಿಬೆಟ್ ನನ್ನು ಬಿಟ್ಟು ಬಿಡಬೇಕು ಎಂದಿದ್ದಾರೆ.

ಇದನ್ನೂ ಓದಿ : ದೆಹಲಿ ವಿಧಾನಸಭೆಯೊಳಗೆ ಕೆಂಪುಕೋಟೆಗೆ ಸಂಪರ್ಕ ಕಲ್ಪಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ!

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.