ವಿದ್ಯಾರ್ಥಿ ಜೀವನದಲ್ಲಿ ಬಹುಪಾತ್ರದಾರಿ ಶಿಕ್ಷಕ..!


Team Udayavani, Sep 5, 2021, 1:00 PM IST

htrhgsdfsdaDSd

ಶಾಲಾ ಕಾಲೇಜು ದಿನಗಳಲ್ಲಿ ಕೇವಲ ಯಾಂತ್ರಿಕವಾಗಿ ಪಾಠ ಬೋಧಿಸುವ ಶಿಕ್ಷಕರಿಗಿಂತ, ವಿದ್ಯಾರ್ಥಿಗಳ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಭವದ ಬಂಧನವನ್ನು ನೀಗಿಸಿ, ವಿದ್ಯಾರ್ಥಿಗಳ ಕಷ್ಟದಲ್ಲಿ ಭಾಗಿಯಾಗಿ ಸಹಾಯಮಾಡುವ ಸ್ನೇಹಿತರಾಗಿ, ಜೀವನದ ನಿಜವಾದ ಮಾರ್ಗ ಕಂಡುಕೊಳ್ಳಲು ಸಹಾಯ ಮಾಡುವ ಮಾರ್ಗದರ್ಶಕರಾಗಿ, ಪ್ರಪಂಚದ ವಿವಿಧ ಆಯಾಮಗಳ ಬಗ್ಗೆ ತಿಳುವಳಿಕೆ ನೀಡುವ ತತ್ವಜ್ಞಾನಿಯಾಗವ ಮೂಲಕ  ವಿದ್ಯಾರ್ಥಿ ಜೀವನದಲ್ಲಿ ವಿವಿಧ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.

ಶಿಕ್ಷಕ ಸ್ನೇಹಿತರಾದರೆ ಗೌರವ ತಗ್ಗುವ ಕಾರ್ಯವಲ್ಲ, ಗೌರವವು ಪರಸ್ಪರ ಸಂಪಾದಿಸುವ ಸದ್ಗುಣವಾಗಿರುತ್ತದೆ. ಅಧಿಕಾರಕ್ಕಿಂತ ಸ್ನೇಹದಲ್ಲಿ ಗೌರವ ಬೆಳೆಸುವುದು ಸುಲಭ, ಶ್ರೇಷ್ಠತೆಗಾಗಿ ಗೌರವವನ್ನು ಗೌರವಿಸುವ ಬದಲು ಸ್ನೇಹದಲ್ಲಿ ಪರಸ್ಪರ ಗೌರವ ಸಾಧಿಸುವ ಶಿಕ್ಷಕರ ಪ್ರಭಾವ ಕೇವಲ ತರಗತಿಗೆ ಸೀಮಿತವಾಗದೆ ವಿದ್ಯಾರ್ಥಿಗಳ  ಹೊರ ಜೀವನದಲ್ಲಿಯು ಪ್ರಭಾವಿತವಾಗುತ್ತದೆ.

ಯಾವುದೇ ವ್ಯಕ್ತಿಯಾಗಲಿ ತನಗೆ ಬೇಕಾದ ಸಲಹೆ ಸಂದೇಶಗಳನ್ನು ಒಬ್ಬ ಸ್ನೇಹಿತನಿಂದ ಪಡೆಯಲು ಬಯಸುತ್ತಾರೆ.  ಹಾಗೆಯೇ ಶಿಕ್ಷಕ ಸ್ನೇಹಿತನಾಗುವ ಮೂಲಕ ಶೈಕ್ಷಣಿಕ ಜೀವನದಲ್ಲಿ ಸಕಾರಾತ್ಮಕ ದೃಷ್ಟಿಕೋನವನ್ನು ನೀಡಿ, ಕಲಿಕೆಯ ಫಲಿತಾಂಶವನ್ನು ಸುಧಾರಿಸುತ್ತರೆ.

ವಿದ್ಯಾರ್ಥಿಗಳಲ್ಲಿನ ಚಿಂತನಶೀಲತೆಯನ್ನು ಬೆಳೆಸಿ, ಸೃಜನಶೀಲ ಅಭಿವ್ಯಕ್ತಿ ಮತ್ತು ಜ್ಞಾನವನ್ನು ಜಾಗೃತಿಗೊಳಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರವಹಿಸುತ್ತಾರೆ. ಇದರ ಫಲಿತಾಂಶ ನಮ್ಮ ಜೀವನದ ಪ್ರತಿ ಹೆಜ್ಜೆ, ತೀರ್ಮಾನದಲ್ಲೂ ಪ್ರತಿಫಲಿಸಿ ಉತ್ತಮ ಮಾರ್ಗ ಕಂಡುಕೊಳ್ಳುವಲ್ಲಿ  ಸಹಾಯಕವಾಗುತ್ತದೆ.

ತರಗತಿಗಳೆಂದರೆ  ವಿಭಿನ್ನ ಮನಸ್ಥಿತಿಯ ವಿದ್ಯಾರ್ಥಿಗಳು ಕಾಣುತ್ತಾರೆ.ಕೇವಲ ವಿದ್ಯಾರ್ಥಿಗಳು ದುರ್ಬಲವಾಗಿರುವ ವಿಷಯ ಮತ್ತು ಕ್ಷೇತ್ರಗಳ ಬಗ್ಗೆ ಪ್ರತಿಕ್ರಿಯಿಸದೆ ಅವರಲ್ಲಿರುವ ಸಾಮರ್ಥ್ಯ, ಆಸಕ್ತಿ ಕ್ಷೇತ್ರಗಳನ್ನು ಅರಿತು ಹುರಿದುಂಬಿಸುವ ಗುಣ ಅವಿಸ್ಮರಣೀಯ.ಇಂತಹ ಶಿಕ್ಷಕರು ಸದೃಢ ಸಮಾಜ ನಿರ್ಮಿಸುವಲ್ಲಿ ಮೌಲ್ಯಯುತವಾದ ಪರಿಶ್ರಮದ ಅಡಿಪಾಯದ ಅಗತ್ಯವನ್ನು ಮಕ್ಕಳಲ್ಲಿ ಮೂಡಿಸಿ, ಬೆಳೆಸುವ ಕಾರ್ಯದೊಂದಿಗೆ, ವಿದ್ಯಾರ್ಥಿಗಳಿಗೆ ನೀತಿಯುತ ಪ್ರಜ್ಞೆ , ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುತ್ತಾರೆ.

ಈ ಶಿಕ್ಷಕರು ಶೇಕ್ಷಣಿಕ ಸಂಸ್ಥೆಗಳಲ್ಲಿ ಬೋಧನೆ ಮಾಡಿದರೆ…ತಪ್ಪು ಮಾಡಿದಾಗ ಪಶ್ಚಾತಾಪ ಪಡುವಂತೆ ಮಾಡುವ ಆತ್ಮಸಾಕ್ಷಿಯ ಅರಿವು , ಸಂಕಷ್ಟಗಳನ್ನು ಸವಾಲಾಗಿ ಸ್ವೀಕರಿಸಲು ಕಲಿಸುವ ಜೀವನ, ಕಷ್ಟದಲ್ಲಿದ್ದಾಗ ಹೆಗಲಿಗೆ ಹೆಗಲು ಕೊಡುವ ಸ್ನೇಹಿತರು, ಮುಗುಳುನಗುತ್ತಾ ಒಳ ಸಂಚು ರೂಪಿಸುವ ಸಮಯಸಾಧಕರು..ಇವೆರೆಲ್ಲರು ಸಂದರ್ಭಾನುಸಾರ ಬೋಧಿಸುತ್ತಾರೆ. 

ಸಚಿನ ಕೋಮಾರ

ಎಸ್ ಡಿ ಎಂ ಕಾಲೇಜ್, ಉಜಿರೆ

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.