OTT ಯಲ್ಲಿ RRR ? ಅಭಿಮಾನಿಗಳ ತಲೆ ಬಿಸಿ ಮಾಡಿದ ರೂಮರ್


Team Udayavani, Sep 8, 2021, 6:25 PM IST

gvhyhy

ಹಾಗೆ ನೋಡಿದ್ರೆ ಬಹುಭಾಷಾ “RRR” ಸಿನಿಮಾ ಈಗಾಗಲೇ ಬೆಳ್ಳಿ ಪರದೆ ಮೇಲೆ ರಾರಾಜೀಸಬೇಕಿತ್ತು. ಆದರೆ, ಕೋವಿಡ್ ಮಹಾಮಾರಿಯಿಂದ ಎಲ್ಲವೂ ಅಂದುಕೊಂಡಂತೆ ನಡೆಯಲಿಲ್ಲ. ಸೋಂಕಿನಿಂದಾಗಿ ಶೂಟಿಂಗ್ ತಡವಾಯಿತು, ಪರಿಣಾಮ ಹೇಳಿದ ದಿನದಂದು ಸಿನಿಮಾ ಕೂಡ ತೆರೆಗೆ ಬರಲಿಲ್ಲ. ಇದೀಗ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ RRR ಸಿನಿಮಾದ ಕುರಿತು ವದಂತಿಯೊಂದು ಹರಿದಾಡುತ್ತಿದ್ದು, ಅಭಿಮಾನಿಗಳ ತಲೆ ಬಿಸಿ ಮಾಡಿದೆ.

ಸ್ಟಾರ್ ಡೈರೆಕ್ಟರ್ ಎಸ್‍.ಎಸ್‍. ರಾಜಮೌಳಿ ನಿರ್ದೇಶನದಲ್ಲಿ ಜ್ಯೂನಿಯರ್ ಎನ್‍ಟಿಆರ್ ಹಾಗೂ ಪವರ್ ಸ್ಟಾರ್ ರಾಮ್ ಚರಣ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘RRR’ ಚಿತ್ರ ಡಿಜಿಟಲ್ ಪ್ಲಾಟ್‍ಫಾರಂ ‘OTT’ಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಇದು ಸಹಜವಾಗಿಯೇ ಸಿನಿಮಾ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

ಬಾಹುಬಲಿಯಂತಹ ದೊಡ್ಡ ಚಿತ್ರಗಳನ್ನು ಬೆಳ್ಳಿ ಪರದೆ ಮೇಲೆ ಕಣ್ತುಂಬಿಕೊಂಡಿರುವ ಸಿನಿ ಪ್ರೇಮಿಗಳು RRR ಚಿತ್ರವನ್ನೂ ಕೂಡ ಚಿತ್ರಮಂದಿರಗಳಲ್ಲಿಯೇ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಕಥಾ ಹಂದರದ ಈ ಚಿತ್ರವನ್ನು ದೊಡ್ಡ ಪರದೆ ( ಥಿಯೇಟರ್) ಮೇಲೆ ನೋಡಿದರೆನೇ ಒಂದು ಥ್ರಿಲ್ ಎನ್ನುವುದು ಅಭಿಮಾನಿಗಳ ಇಂಗಿತ. ಆದರೆ, ಸದ್ಯ ಕೇಳಿ ಬಂದಿರುವ ರೂಮರ್ ಸಹಜವಾಗಿಯೇ ಇವರಿಗೆ ಬೇಸರ ಮೂಡಿಸಿದೆ.

ರೂಮರ್ ತಳ್ಳಿ ಹಾಕಿದ ಪೆನ್ ಸ್ಟುಡಿಯೋ :

ಓಟಿಟಿಯಲ್ಲಿ RRR ಸಿನಿಮಾ ರಿಲೀಸ್ ವದಂತಿಯನ್ನು ಪೆನ್ ಸ್ಟುಡಿಯೋಸ್ ತಳ್ಳಿ ಹಾಕಿದೆ. ಈ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಅದು ಹೇಳಿದೆ. ಅಂದಹಾಗೆ RRR ಚಿತ್ರದ ವಿತರಣೆ ಹಕ್ಕನ್ನು ಪೆನ್ ಸ್ಟುಡಿಯೋ ಪಡೆದುಕೊಂಡಿದೆ.

ಇನ್ನು ಬಾಹುಬಲಿ ಸರಣಿ ಸಿನಿಮಾಗಳ ಬಳಿಕ ರಾಜಮೌಳಿ ಅವರು RRR ಚಿತ್ರವನ್ನು ಕೈಗೆತ್ತಿಕೊಂಡರು. ಈ ಚಿತ್ರದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಗಳಾದ ರಾಮ್ ಚರಣ ಹಾಗೂ ಜ್ಯೂ.ಎನ್‍ಟಿಆರ್ ನಟಿಸುತ್ತಿರುವುದು ವಿಶೇಷ. ಮತ್ತೊಂದು ಇಂಟ್ರೆಸ್ಟಿಂಗ ವಿಚಾರ ಏನಂದರೆ ಬಾಲಿವುಡ್ ನಟ ಅಜಯ್ ದೇವಗನ್ ಹಾಗೂ ನಟಿ ಆಲಿಯಾ ಭಟ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.