ಜಾಗತಿಕ ಪ್ರವಾಸಿ ಸ್ಪರ್ಧೆಗೆ ಕೊಂಕ್ಥೊಂಗ್ ಹಳ್ಳಿ!
Team Udayavani, Sep 9, 2021, 7:20 PM IST
ನವದೆಹಲಿ: ಪ್ರತಿಯೊಬ್ಬ ವ್ಯಕ್ತಿಯನ್ನೂ ಒಂದೊಂದು ರಾಗದಿಂದ ಗುರುತಿಸುವಂಥ ವಿಶೇಷ ಆಚರಣೆಯುಳ್ಳ ಮೇಘಾಲಯದ ಕೊಂಕ್ಥೊಂಗ್ ಎಂಬ ಹಳ್ಳಿ, ವಿಶ್ವಸಂಸ್ಥೆಯ ಜಾಗತಿಕ ಪ್ರವಾಸ ಸಂಸ್ಥೆ (ಯುಎನ್ಡಬ್ಲ್ಯೂಟಿಒ) ಆಯೋಜಿಸಿರುವ ಶ್ರೇಷ್ಠ ಪ್ರವಾಸಿ ಹಳ್ಳಿ ಸ್ಪರ್ಧೆಗೆ ಭಾರತದಿಂದ ಪ್ರವೇಶ ಪಡೆದಿದೆ ಎಂದು ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಕೆ. ಸಂಗ್ಮಾ ತಿಳಿಸಿದ್ದಾರೆ.
ಮೇಘಾಲಯದ ಖಾತ್-ಅರ್ ಶ್ನೊಂಗ್ ಪ್ರಾಂತ್ಯದಲ್ಲಿ ನಿಸರ್ಗದ ಮಡಿಲಲ್ಲಿರುವ ಕೊಂಗ್ಥೊಂಗ್ ಹಳ್ಳಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನೂ ವಿಶೇಷ ರಾಗವನ್ನಿಡಲಾಗುತ್ತದೆ. ಈ ವಿಶೇಷ ರಾಗ ಆತ ಮರಣ ಹೊಂದುವವರಿಗೆ ಆತನ ಹೆಗ್ಗುರುತಾಗಿ ರೂಢಿಯಲ್ಲಿರುತ್ತದೆ.
ಆ ವ್ಯಕ್ತಿಗೆ ಹೆಸರು ಇಡುತ್ತಾರಾದರೂ ಯಾರೂ ಆ ಹೆಸರಿನಿಂದ ಕರೆಯುವುದಿಲ್ಲ. ಆತನಿಗೆ ಇಡಲಾಗಿರುವ ರಾಗದಲ್ಲಿ ಅಥವಾ ಆ ರಾಗವನ್ನೇ ಶಿಳ್ಳೆಯ ಮೂಲಕ ಹೊರಹೊಮ್ಮಿಸಿ ಕರೆಯುತ್ತಾರೆ.
ಇದನ್ನೂ ಓದಿ:Crime File : ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.