![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 11, 2021, 10:15 PM IST
ಚಂಡೀಗಡ: ಒಂದೂ ವ್ಯಾಕ್ಸಿನ್ ಪಡೆಯದ ರಾಜ್ಯ ಸರ್ಕಾರಿ ನೌಕರರಿಗೆ ಸೆ.15ರ ಬಳಿಕ ಕಡ್ಡಾಯವಾಗಿ ರಜೆ ಮೇಲೆ ಕಳುಹಿಸಲು ಪಂಜಾಬ್ ಸಿಎಂ ಕ್ಯಾ. ಅಮರಿಂದರ್ ಸಿಂಗ್ ಸೂಚಿಸಿದ್ದಾರೆ.
“ಮೊದಲ ಡೋಸ್ ಪಡೆಯದ ಹೊರತು ಕರ್ತವ್ಯಕ್ಕೆ ಮರ ಳುವಂತಿಲ್ಲ’ ಎಂದೂ ಕಟ್ಟಾಜ್ಞೆ ಹೊರಡಿಸಿದ್ದಾರೆ. ಇದಕ್ಕೂ ಮೊದಲು ಅಲ್ಲಿನ ಶಿಕ್ಷಣ ಸಚಿವರು, ಎರಡೂ ಡೋಸ್ ಪಡೆದ ಸಿಬ್ಬಂದಿಗೆ ಮಾತ್ರವೇ ಶಾಲಾ- ಕಾಲೇಜುಗಳಿಗೆ ಪ್ರವೇಶ ನೀಡುವಂತೆ ಸೂಚಿಸಿದ್ದರು.
ಮುಂದಿನ ವರ್ಷ ಪಂಜಾಬ್ ವಿಧಾನಸಭೆ ಚುನಾವಣೆಗೆ ಅಣಿಯಾಗಿದ್ದು, ಅಷ್ಟರೊಳಗೆ ಎಲ್ಲ ಸರ್ಕಾರಿ ಅಧಿಕಾರಿಗಳು- ಸಿಬ್ಬಂದಿಗೆ ಸಂಪೂರ್ಣ ವ್ಯಾಕ್ಸಿನ್ ನೀಡಲು ಸರ್ಕಾರ ಪಣ ತೊಟ್ಟಿದೆ.
ಇದನ್ನೂ ಓದಿ:ಯಮಹಾದಿಂದ ರೇ ZR 125 Fi ಬಿಡುಗಡೆ : ಬೆಲೆ ಎಷ್ಟು ಗೊತ್ತಾ ?
ಏತನ್ಮಧ್ಯೆ, ಕೋವಿಡ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸೆ.15ರಿಂದ 30ರವ ರೆಗೆ ವಿಸ್ತರಿಸಿದೆ. ಒಳಾಂಗಣ ಶುಭ ಸಮಾರಂಭಗಳಿಗೆ ಜನಮಿತಿ 150ರಿಂದ 300ಕ್ಕೆ ಹೆಚ್ಚಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.