ಹುಣಸೂರು:  ಅಕ್ರಮ ಸಂಬಂಧ ಬಯಲಿಗೆ ಹೆದರಿ ಆತ್ಮಹತ್ಯೆಗೆ ಶರಣು


Team Udayavani, Sep 11, 2021, 11:08 PM IST

ಹುಣಸೂರು:  ಅಕ್ರಮ ಸಂಬಂಧ ಬಯಲಿಗೆ ಹೆದರಿ ಆತ್ಮಹತ್ಯೆಗೆ ಶರಣು

ಹುಣಸೂರು:  ಚಿಕ್ಕಮ್ಮ-ಮಗನ ಅಕ್ರಮ ಸಂಬಂಧ ಬಯಲಾದ್ದರಿಂದ ಸಮಾಜಕ್ಕೆ ಹೆದರಿ ಇಬ್ಬರು ಜೊತೆಯಾಗಿಯೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮರಳಯ್ಯನಕೊಪ್ಪಲಿನ ನಡೆದಿದೆ.

ಕಸಬಾ ಹೋಬಳಿಗೆ ಸೇರಿದ ಮರಳಯ್ಯನಕೊಪ್ಪಲಿನ ಬೀರೆಗೌಡರ ಪತ್ನಿ ಶೀಲಾ(35) ಹಾಗೂ ಬೀರೇಗೌಡರ ಸಹೋದರ ಶಿವರುದ್ರೇಗೌಡರ ಪುತ್ರ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡ ರಕ್ತ ಸಂಬಂಧಿಗಳು.

ಇಬ್ಬರ ಅಕ್ರಮ ಸಂಬಂಧ ಮನೆಯವರಿಗೆ ತಿಳಿದು ಗಲಾಟೆ ಮಾಡಿದ್ದಾರೆ ಎನ್ನಲಾಗಿದ್ದು, ತಮ್ಮ ಅಕ್ರಮ ಸಂಬಂಧವು ಬೆಳಗಾದರೆ ಊರವರಿಗೆ ತಿಳಿಯುತ್ತದೆಂದು ಹೆದರಿ ಗ್ರಾಮದ ಪಕ್ಕದ ಹೊನ್ನೆಗೌಡನಕೆರೆಗೆ ಚಿಕ್ಕಮ್ಮ-ಮಗ ಹೆದರಿ ಒಟ್ಟಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆ ವಿವರ: ಇಬ್ಬರೂ ಕಳೆದ ಬುಧವಾರ ಮಧ್ಯರಾತ್ರಿ 2.20ರ ಸಮಯದಲ್ಲಿ ಕೆರೆಯ ಹತ್ತಿರ ಬಂದು, ಟಿ.ವಿ.ಎಸ್ ಬೈಕ್‌ನೊಂದಿಗೆ ಆಗಮಿಸಿ ಕಂಬಳಿ ಮೊಬೈಲ್ ಮತ್ತು ಚಪ್ಪಲಿಗಳನ್ನು ಬಿಟ್ಟು ಕೆರೆಗೆ ಹಾರಿರುವುದು ಪಕ್ಕದ ತೋಟದ ಮನೆಯಲ್ಲಿ ಆಳವಡಿಸಿರುವ ಸಿ.ಸಿ.ಕ್ಯಾಮರದಲ್ಲಿ ಸೆರೆಯಾಗಿದೆ.

ಗುರುವಾರ ಬೆಳಗ್ಗೆ ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ಬಿಳಿಕೆರೆ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಚಪ್ಪಲಿ, ಮೊಬೈಲ್, ಮೊಪೆಡ್ ಇವರದ್ದೆ ಎಂದು ಗುರುತು ಹಿಡಿದ ಕಂಡು ಗ್ರಾಮಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಿ ನೂರಾರು ಸಂಖ್ಯೆಯಲ್ಲಿ ಕೆರೆ ಬಳಿ ಜಮಾಯಿಸಿದರು.

ಗುರುವಾರ ಅಗ್ನಿಶಾಮಕ ದಳದ ಎ.ಎಸ್.ಓ ಸತೀಶ್ ನೇತ್ರತ್ವದ ತಂಡ ಸಾಕಷ್ಟು ಹುಡುಕಾಡಿದರು ಶವ ಸಿಗಲಿಲ್ಲಾ, ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿಲ್ಲವೆಂಬ ಅನುಮಾನ ಸಹ ವ್ಯಕ್ತವಾಯಿತು. ಆದರೆ ಶುಕ್ರವಾರ ಯುವಕ ಕುಮಾರ್ ಶವ ಕೆರೆಯಲ್ಲಿ ತೇಲುತ್ತಿತ್ತು. ಶನಿವಾರ ಶೀಲಾರವರ ಶವ ಪತ್ತೆಯಾಯಿತು. ಇಬ್ಬರ ಶವವನ್ನು ಪ್ರತ್ಯೇಕ ದಿನಗಳಲ್ಲಿ ಶವ ಸಂಸ್ಕಾರ ನಡೆಸಿದರು.

ಬೀರೇಗೌಡರು ಅಕ್ರಮ ಸಂಬಂಧದಿಂದ ಅವಮಾನಿತರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.