![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
ರಮೀಜ್ ರಾಜ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ
Team Udayavani, Sep 13, 2021, 9:52 PM IST
![ರಮೀಜ್ ರಾಜ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ](https://www.udayavani.com/wp-content/uploads/2021/09/Untitled-1-347-620x372.jpg)
ಲಾಹೋರ್: ಮಾಜಿ ಕ್ರಿಕೆಟಿಗ ರಮೀಜ್ ರಾಜ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಕಳೆದ ತಿಂಗಳು ಈ ಹುದ್ದೆಯಿಂದ ಇಳಿದ ಎಹಸಾನ್ ಮಣಿ ಅವರ ಉತ್ತರಾಧಿಕಾರಿಯಾಗಿರುವ ರಾಜ, ಮುಂದಿನ 3 ವರ್ಷಗಳ ಕಾಲ ಈ ಹುದ್ದೆಯಲ್ಲಿರಲಿದ್ದಾರೆ. ರಮೀಜ್ ರಾಜ ಹೆಸರನ್ನು ಈ ಹುದ್ದೆಗೆ ಸೂಚಿಸಿದವರು ಪ್ರಧಾನಿ ಇಮ್ರಾನ್ ಖಾನ್. ಮಾಜಿ ಕ್ರಿಕೆಟಿಗನಾಗಿರುವ ಇಮ್ರಾನ್, ಪಿಸಿಬಿಯ ಮಹಾಪೋಷಕರೂ ಆಗಿದ್ದಾರೆ.
ಇದು ಪಿಸಿಬಿಯೊಂದಿಗೆ ರಮೀಜ್ ರಾಜ ಅವರ ದ್ವಿತೀಯ ಅವಧಿಯ ನಂಟು. 2003-04ರಲ್ಲಿ ಅವರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಪಾಕ್ ಪರ 250ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವಾಡಿರುವ ರಾಜ, 8,674 ರನ್ ಪೇರಿಸಿದ್ದಾರೆ. ರಮೀಜ್ ರಾಜ ಪಿಸಿಬಿಯ ಅಧ್ಯಕ್ಷರಾದ 4ನೇ ಮಾಜಿ ಕ್ರಿಕೆಟಿಗ. ಅಬ್ದುಲ್ ಹಫೀಜ್ ಕರ್ದಾರ್ (1972-1977), ಜಾವೇದ್ ಬುರ್ಕಿ (1994-1995) ಮತ್ತು ಇಜಾನ್ ಬಟ್ (2008-2011) ಉಳಿದ ಮೂವರು.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
MUST WATCH
ಹೊಸ ಸೇರ್ಪಡೆ
![Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!](https://www.udayavani.com/wp-content/uploads/2024/07/7-3-150x90.jpg)
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
![Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ](https://www.udayavani.com/wp-content/uploads/2024/07/6-3-150x90.jpg)
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
![Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?](https://www.udayavani.com/wp-content/uploads/2024/07/5-3-150x90.jpg)
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
![Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ](https://www.udayavani.com/wp-content/uploads/2024/07/4-3-150x90.jpg)
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.