ಅಧಿವೇಶನದ ನಂತರ ಪಕ್ಷ ಸಂಘಟನೆಗೆ ಒತ್ತು: ಎಚ್‌ಡಿಕೆ


Team Udayavani, Sep 14, 2021, 11:15 PM IST

ಅಧಿವೇಶನದ ನಂತರ ಪಕ್ಷ ಸಂಘಟನೆಗೆ ಒತ್ತು: ಎಚ್‌ಡಿಕೆ

ಬೆಂಗಳೂರು:ವಿಧಾನಮಂಡಲ ಅಧಿವೇಶನ ನಂತರ ರಾಜ್ಯದಲ್ಲಿ ಜೆಡಿಎಸ್‌ ಸಂಘಟನೆಗೆ ಪ್ರವಾಸ, ಜಿಲ್ಲಾವಾರು ಸಭೆ ಸೇರಿ ಹಲವು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಅಧಿವೇಶನದ ನಂತರ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಯವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಇದನ್ನೂ ಓದಿ:ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಜೈಲು ಶಿಕ್ಷೆ

ಸಭೆಯ ನಂತರ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಾಗಿದೆ. ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಗೆ 125 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಇದೇ ತಿಂಗಳ 28 ಮತ್ತು 29 ರಂದು ಅವರಿಗೆ ಕಾರ್ಯಾಗಾರ ನಡೆಸಿ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯ ಟಾಸ್ಕ್ ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.