ಹೈಟೆಕ್‌ ಪ್ರವಾಸಿ ಮಂದಿರ ನಿರ್ಮಾಣ ಶೀಘ್ರ: ರೇಣುಕಾಚಾರ್ಯ


Team Udayavani, Sep 15, 2021, 2:12 PM IST

Construction of high-tech tourist halls

ಹೊನ್ನಾಳಿ: ಹೊನ್ನಾಳಿ, ನ್ಯಾಮತಿ ಅವಳಿತಾಲೂಕಿನಲ್ಲಿ ತಲಾ ನಾಲ್ಕು ಕೋಟಿ ರೂ.ವೆಚ್ಚದಲ್ಲಿ ಹೈಟೆಕ್‌ ಪ್ರವಾಸಿಮಂದಿರ ನಿರ್ಮಾಣ ಮಾಡಲಾಗುವುದು ಎಂದುಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ನ್ಯಾಮತಿ ಪಟ್ಟಣದಲ್ಲಿ ನೂತನವಾಗಿನಿರ್ಮಾಣವಾಗುತ್ತಿರುವ ಪ್ರವಾಸಿಮಂದಿರಕ್ಕೆಭೂಮಿಪೂಜೆ ನೆರವೇರಿಸಿ ಅವರುಮಾತನಾಡಿದರು. ನ್ಯಾಮತಿ ಹಾಗೂಹೊನ್ನಾಳಿಯ ಹಳೆ ಪ್ರವಾಸಿ ಮಂದಿರದಬಳಿ ತಲಾ ನಾಲ್ಕು ಕೋಟಿಯಂತೆ ಒಟ್ಟುಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಎರಡುಪ್ರವಾಸಿ ಮಂದಿರಗಳನ್ನು ನಿರ್ಮಾಣಮಾಡಲಾಗುತ್ತಿದೆ ಎಂದರು.

ಗುಣಮಟ್ಟದ ಕಾಮಗಾರಿ ಮಾಡುವಂತೆಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ.ಅವಳಿ ತಾಲೂಕಿನಲ್ಲಿ ಸುಂದರವಾದಪ್ರವಾಸಿಮಂದಿರ ನಿರ್ಮಾಣಮಾಡಬೇಕೆಂಬುದು ನನ್ನ ಕನಸಾಗಿತ್ತು.ಅದು ಈಗ ನನಸಾಗುತ್ತಿದೆ. ಈಗಾಗಲೇಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿಗೆಸಾವಿರಾರು ಕೋಟಿ ಅನುದಾನವನ್ನುತಂದು ಅಭಿವೃದ್ಧಿಪಡಿಸಿದ್ದೇನೆ. ಈ ಎರಡುತಾಲೂಕುಗಳನ್ನು ರಾಜ್ಯದಲ್ಲೇ ಮಾದರಿತಾಲೂಕುಗಳನ್ನಾಗಿ ಮಾಡಬೇಕೆಂದು ಪಣತೊಟ್ಟಿದ್ದೇನೆ.

ಪಟ್ಟಣದ ಮುಖ್ಯ ರಸ್ತೆಯಮಧ್ಯ ಭಾಗದಲ್ಲಿ ಅಲಂಕಾರಿಕ ಬೀದಿದೀಪ ಅವಳವಡಿಕೆಗೆ 32 ಕೋಟಿ ರೂ.ಬಿಡುಗಡೆಯಾಗಿದ್ದು ಶೀಘ್ರದಲ್ಲೇಕಾಮಗಾರಿಆರಂಭಗೊಳ್ಳಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಪಂ ಮಾಜಿಅಧ್ಯಕ್ಷರಾದ ಎಸ್‌.ಪಿ. ರವಿಕುಮಾರ್‌, ಬಿಜೆಪಿತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್‌, ಜಿಪಂಮಾಜಿ ಅಧ್ಯಕ್ಷೆ ಉಮಾ ರಮೇಶ್‌, ಮಹಿಳಾಮೋರ್ಚಾ ಅಧ್ಯಕ್ಷೆ ಉಮಾ ಓಂಕಾರ್‌,ಸುರಹೊನ್ನೆ ಗ್ರಾಪಂ ಅಧ್ಯಕ್ಷ ಹಾಲೇಶ್‌,ಮುಖಂಡರಾದ ಅರಕೆರೆ ನಾಗರಾಜ್‌, ಕೆ.ವಿ.ಚನ್ನಪ್ಪ, ಸಿ.ಕೆ. ರವಿ,ಅಜಯ್‌ ರೆಡ್ಡಿ, ಪ್ರವೀಣ್‌,ನಟರಾಜ್‌ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.