ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ


Team Udayavani, Sep 15, 2021, 2:56 PM IST

xgdtgret

ನ್ಯೂಯಾರ್ಕ್: ಈ ವರ್ಷ ನಡೆದ ಜಗತ್ತಿನ ಪ್ರತಿಷ್ಟಿತ ಫ್ಯಾಶನ್ ಶೋ ಮೆಟ್ ಗಾಲಾ (Met Gala)ದಲ್ಲಿ ಪಾಲ್ಗೊಂಡಿದ್ದ ಏಕೈಕ ಭಾರತೀಯ ಮಹಿಳೆ ಸುಧಾ ರೆಡ್ಡಿಯವರು ಎಲ್ಲರ ಗಮನ ಸೆಳೆದಿದ್ದಾರೆ. ಅವರ ಉಡುಗೆ ಫ್ಯಾಶನ್ ಪ್ರಿಯರ ಕಣ್ಣುಗಳನ್ನು ಕುಕ್ಕಿದ್ದರೆ, ಅವರ ಕೈಯಲ್ಲಿದ್ದ ಗಣೇಶನ ವಿಗ್ರಹ ಭಾರತೀಯರ ಮನಸು ಗೆದ್ದಿದೆ.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆಯದ ಮೆಟ್ ಗಾಲಾ ಈ ಬಾರಿ ಭಾನುವಾರ ಆರಂಭವಾಗಿದೆ. ಜಗದ್ವಿಖ್ಯಾತ ಮಾಡೆಲ್‌ಗಳು, ಸಿನಿಮಾ ತಾರೆಯರು ವಿಭಿನ್ನ ಗೆಟಪ್ ಗಳ ಮೂಲಕ ಈ ಫ್ಯಾಶನ್‌ ಶೋದಲ್ಲಿ ಬೆಡಗು ಬಿನ್ನಾಣಗಳಿಂದ ಕಂಗೊಳಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಜಾಗತಿಕ ಶೋನಲ್ಲಿ ಸುಧಾ ರೆಡ್ಡಿ ಅವರು ಪಾಲ್ಗೊಂಡಿದ್ದರು.

 

View this post on Instagram

 

A post shared by Sudha Reddy (@sudhareddy.official)

ಅಮೆರಿಕದಲ್ಲಿರುವ ಬಿಲಿಯನೇರ್ ಹಾಗೂ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟಕ್ರ್ಚರ್‌ನ ಎಂಡಿ ಮೇಘ ಕೃಷ್ಣ ರೆಡ್ಡಿ ಅವರ ಪತ್ನಿ ಸುಧಾ ರೆಡ್ಡಿ ಫಲ್ಗುಣಿ ಹಾಗೂ ಶೇನ್ ಪಿಕಾಕ್ ಅವರು ಸಿದ್ದಪಡಿಸಿದ ಅದ್ಭುತ ವಿನ್ಯಾಸದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರ ತಮ್ಮ ಕೈಯಲ್ಲಿ ಗಣೇಶನ ಮೂರ್ತಿಯನ್ನು ಹಿಡಿದುಕೊಂಡಿದ್ದಾರೆ. ಈ ಫೋಟೊಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Sudha Reddy (@sudhareddy.official)

ಇನ್ನು 1948 ರಿಂದ ಅಮೆರಿಕದ ನ್ಯೂಯಾರ್ಕ್‌ ಮೆಟ್ರೊಪಾಲಿಟಿನ್ ಕಲಾ ವಸ್ತುಸಂಗ್ರಹಾಲಯಕ್ಕೆ ನಿಧಿ ಸಂಗ್ರಹಾರ್ಥವಾಗಿ ಮೆಟ್ ಗಾಲಾ ಫ್ಯಾಶನ್ ಶೋ ನಡೆಯುತ್ತದೆ. ಇಲ್ಲಿ ಭಾಗವಹಿಸಲು ಕೋಟ್ಯಧಿಪತಿಗಳಿಗೆ ಮಾತ್ರ ಸಾಧ್ಯ. ಇಲ್ಲಿ ಒಂದು ಟಿಕೆಟ್‌ಗೆ 30 ಸಾವಿರ ಯುಸ್ ಡಾಲರ್ ಇದೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

Culture: ನಮ್ಮ ಸಂಸ್ಕೃತಿ, ಭಾಷೆಯನ್ನು ಮರೆಯದಿರೋಣ

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.