![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 17, 2021, 7:50 AM IST
ಹೊಸದಿಲ್ಲಿ: ನ್ಯಾಶನಲ್ ಕೆಡೆಟ್ ಕೋರ್ (ಎನ್ಸಿಸಿ)ಯ ಸಮಗ್ರ ಪರಿಶೀಲನೆಗಾಗಿ ಕೇಂದ್ರ 15 ತಜ್ಞರ ಸಮಿತಿ ರಚಿಸಿದೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿ ಅನೇಕರಿಗೆ ಸ್ಥಾನ ಕೊಡಲಾಗಿದೆ. ಮಾಜಿ ಸಂಸದ ಬೈಜಯಂತ್ ಪಾಂಡಾರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಉದ್ಯಮಿ ಆನಂದ್ ಮಹೀಂದ್ರಾ, ಮಾಜಿ ಸಚಿವ ರಾಜ್ಯವರ್ಧನ ಸಿಂಗ್ ರಾಥೋಡ್ ಸಮಿತಿಯಲ್ಲಿದ್ದಾರೆ.
ಎನ್ಸಿಸಿ ಕೆಡೆಟ್ಗಳು ರಾಷ್ಟ್ರ ನಿರ್ಮಾಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಪರಿಣಾಮಕಾರಿ ಕೊಡುಗೆ ನೀಡಲು ಸಮಿತಿಯು ಮಾರ್ಗದರ್ಶನ ನೀಡುತ್ತದೆ. ಹಳೆಯ ಅಭ್ಯರ್ಥಿಗಳನ್ನೂ ಜೋಡಿಸಿಕೊಳ್ಳುವ ಕೆಲಸವನ್ನು ಸಮಿತಿ ಮಾಡಲಿದೆ ಎಂದು ತಿಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.