ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!


Team Udayavani, Sep 17, 2021, 9:54 PM IST

ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!

ನವ ದೆಹಲಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಲಾಕ್‌ ಡೌನ್‌ ಅವಧಿಯಲ್ಲಿ ಯೂಟ್ಯೂಬ್‌ ನಲ್ಲಿ ಹೆಚ್ಚು ಸಕ್ರಿಯವಾಗಿದ್ದರಂತೆ. ಇದರಿಂದಾಗಿ ಅವರಿಗೆ ಯೂಟ್ಯೂಬ್‌ ಪ್ರತಿ ತಿಂಗಳಿಗೆ 4 ಲಕ್ಷ ರೂ.ಗಳನ್ನು ಗೌರವ ಸಂಭಾವನೆಯಾಗಿ ಕೊಡಲಾರಂಭಿಸಿದೆಯಂತೆ.

ಈ ವಿಚಾರವನ್ನು ಸ್ವತಃ ಗಡ್ಕರಿಯವರೇ ಹೇಳಿಕೊಂಡಿದ್ದಾರೆ. ಗುಜರಾತ್‌ನ ಭರೂಚ್‌ನಲ್ಲಿ ಮಾತನಾಡಿದ ಅವರು, “ನಾನು ಕೊರೊನಾ ಸಮಯದಲ್ಲಿ ಎರಡು ಕೆಲಸ ಮಾಡಿದೆ. ಮೊದಲನೆಯದಾಗಿ ಅಡುಗೆ ಕಲಿತೆ. ಎರಡನೆಯದಾಗಿ ವಿಶೇಷ ಉಪನ್ಯಾಸಗಳನ್ನು ಕೊಡಲಾರಂಭಿಸಿದೆ. ಈ ಅವಧಿಯಲ್ಲಿ 950ಕ್ಕೂ ಅಧಿಕ ಉಪನ್ಯಾಸಗಳನ್ನು ಕೊಟ್ಟಿದ್ದೇನೆ. ವಿದೇಶಿ ವಿದ್ಯಾರ್ಥಿಗಳೂ ಅದರಲ್ಲಿ ಪಾಲ್ಗೊಂಡಿದ್ದರು.

ಉಪನ್ಯಾಸಗಳಿಂದಾಗಿ ನನ್ನ ಯೂಟ್ಯೂಬ್‌ ಫಾಲೋವರ್ಸ್‌ ಹಿಂಬಾಲಕರ ಸಂಖ್ಯೆ ಹೆಚ್ಚಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.