ಬೆಂಗಳೂರು : ಅಪಾರ್ಟ್’ಮೆಂಟ್ ಅಗ್ನಿ ದುರಂತಕ್ಕೆ ತಾಯಿ ಮಗಳು ಸಜೀವ ದಹನ


Team Udayavani, Sep 22, 2021, 9:25 AM IST

hjghjkjhgfdsa

ಬೆಂಗಳೂರು :   ಸಿಲಿಂಡರ್‌ ಸೋರಿಕೆಯಿಂದ ಉಂಟಾದ ಎನ್ನಲಾದ ಅಗ್ನಿ ಅವಘಡದಲ್ಲಿ ಒಂದೇ ಫ್ಲ್ಯಾಟ್‌ ನಲ್ಲಿದ್ದ ತಾಯಿ, ಮಗಳು ಸಾರ್ವಜನಿಕರ ಕಣ್ಣೆದುರೆ ಸಜೀವ ದಹನವಾಗಿರುವ ಘಟನೆ ಇಲ್ಲಿನ ಬೇಗೂರು ಸಮೀಪದ ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್‌ಮೆಂಟ್‌ ನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಅಪಾರ್ಟ್‌ ಮೆಂಟ್‌ನ ಮೂರನೇ ಮಹಡಿಯಲ್ಲಿರುವ 210ನೇ ಫ್ಲ್ಯಾಟ್‌ ನಲ್ಲಿ ವಾಸವಾಗಿದ್ದ ತಾಯಿ ಲಕ್ಷ್ಮಿ  ದೇವಿ (82) ಮತ್ತು ಅವರ ಪುತ್ರಿ ಭಾಗ್ಯರೇಖಾ (59) ಮೃತಪಟ್ಟವರು. ಭೀಮಾಸೇನ ಎಂಬ ಮತ್ತೂಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಜೀವ ದಹನ ಫ್ಲ್ಯಾಟ್‌ನ ಒಳಗಡೆ ಲಕ್ಷ್ಮಿ ದೇವಿ ಒಳಗಡೆ ಕುಳಿತಿದ್ದರು. ಈ ಸಂದರ್ಭ  ಏಕಾಏಕಿ ಸಿಲಿಂಡರ್‌ ಸೋರಿಕೆಯಿಂದ ಶಾರ್ಟ್‌ ಸರ್ಕ್ನೂ ಟ್‌ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಫ್ಲ್ಯಾಟ್‌ ಆವರಿಸಿದೆ.

ಒಳಗಿದ್ದ ಲಕ್ಷ್ಮಿ ದೇವಿ ಅವರು ಹೊರ ಬರಲಾಗದೆ ಒಳಗಡೆಯೇ ಸಜೀವ ದಹನವಾಗಿದ್ದಾರೆ. ಇನ್ನು ಭಾಗ್ಯ ರೇಖಾ ಬಾಲ್ಕನಿಯಲ್ಲಿ ವಾಯುವಿಹಾರ ಮಾಡುತ್ತಿದ್ದು, ಬೆಂಕಿ ಹೊತ್ತಿಕೊಂಡ ಬಳಿಕ ಒಳಗಡೆ ಇರುವ ತಾಯಿ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ತಮ್ಮ ರಕ್ಷಣೆಗಾಗಿ ಬಾಲ್ಕನಿಯ ಗ್ರೀಲ್‌ ಅನ್ನು ಹಿಡಿದುಕೊಂಡು ಪಾರಾಗಲು ಯತ್ನಿಸಿದರೂ ಸಾರ್ವಜನಿ ಕರ ಮುಂದೆಯೇ ಸಜೀವ ದಹನವಾದರು.

ಅವಘಡದ ಮಾಹಿತಿ ಪಡೆದ ಅಗ್ನಿ ಶಾಮಕ ಸಿಬಂದಿ ಐದು ವಾಹನಗಳು ಮತ್ತು ಏಳು ರ್ಯಾಡರ್‌ ಗಳ ಜತೆ ಬಂದು ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ದ್ದಾರೆ. ಅನಂತರ ಎರಡು ಮೃತದೇಹಗಳನ್ನು ಫ್ಲ್ಯಾಟ್‌ ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿ ಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.