ಸರ್ಕಾರಿ ವೆಚ್ಚದಲ್ಲಿ ಬಿಜೆಪಿ ಕಾರ್ಯಕಾರಿಣಿ


Team Udayavani, Sep 22, 2021, 1:44 PM IST

political news

ದಾವಣಗೆರೆ: ದಾವಣಗೆರೆಯಲ್ಲಿ ಸೆ. 18ಮತ್ತು 19 ರಂದು ಸರ್ಕಾರಿ ವೆಚ್ಚದಲ್ಲಿಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಸಲಾಗಿದೆಎಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ದೂರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಮಹಾನಗರ ಪಾಲಿಕೆವಿಪಕ್ಷ ನಾಯಕ ಎ. ನಾಗರಾಜ್‌,ಬಿಜೆಪಿ ಪಕ್ಷದ ಕಾರ್ಯಕಾರಿಣಿಗೆ ಸರ್ಕಾರದ ಕಾರು, ವಾಹನ,ಅಧಿಕಾರಿಗಳು, ಪೌರ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ.

ಸರ್ಕಾರಿ ವೆಚ್ಚದಲ್ಲಿನಡೆಸಿರುವ ಕಾರ್ಯಕಾರಣಿಯಲ್ಲಿ ಪಕ್ಷದಸಂಘಟನೆ, ಬಲವರ್ಧನೆಗೆ ಗಮನನೀಡಲಾಗಿದೆಯೇ ಹೊರತು ಜನರಿಗೆಉಪಯೋಗವಾಗುವಂತಹ ಕಾರ್ಯಕ್ರಮ,ಯೋಜನೆ, ರಾಜ್ಯದ ಅಭಿವೃದ್ಧಿ ಬಗ್ಗೆಯಾವುದೇ ನಿರ್ಣಯ ಕೈಗೊಂಡಿಲ್ಲಎಂದು ಟೀಕಿಸಿದರು.

ಮುಖ್ಯಮಂತ್ರಿಗಳಾದಿಯಾಗಿಸಚಿವರ ದಂಡೇ ಆಗಮಿಸಿದ ಕಾರಣಕ್ಕೆಸ್ಮಾರ್ಟ್‌ಸಿಟಿ ಹಣದಲ್ಲಿ ಅತ್ಯಂತತರಾತುರಿಯಲ್ಲಿ ರಸ್ತೆಗಳ ಗುಂಡಿಮುಚ್ಚುವ, ನಾಮಕಾವಸ್ತೆ ರಸ್ತೆ ದುರಸ್ತಿಮಾಡಲಾಗಿದೆ. ಶಾಶ್ವತವಾದ ಕಾಮಗಾರಿಕೈಗೊಂಡಿದ್ದರೆ ದಾವಣಗೆರೆ ನಗರದಜನರಿಗೆ ಅನುಕೂಲವಾದರೂ ಆಗುತ್ತಿತ್ತು ಎಂದರು.

ಸಾಕಷ್ಟು ಹಣ ಖರ್ಚು ಮಾಡಿ ನಡೆಸಿದಕಾರ್ಯಕಾರಿಣಿಯಲ್ಲಿ ಜನಸಾಮಾನ್ಯರುಅನುಭವಿಸುತ್ತಿರುವ ಬೆಲೆ ಏರಿಕೆ,ಕೊರೊನಾದಿಂದ ಮೃತಪಟ್ಟಿರುವಕುಟುಂಬಗಳಿಗೆ ಪರಿಹಾರ, ಮೂರನೇಅಲೆ ತಡೆಯಲು ಅಗತ್ಯ ಕ್ರಮಗಳನಿರ್ಣಯ ಕೈಗೊಳ್ಳಲಿಲ್ಲ.

ಮುಂದಿನ ಚುನಾವಣೆಗೆ ಸಿದ್ಧತೆ, ಪ್ರಧಾನಿಯವರನ್ನುಅಭಿನಂದಿಸುವ ನಿರ್ಣಯ ಕೈಗೊಳ್ಳುವಮೂಲಕ ಜನವಿರೋಧಿ ನೀತಿಅನುಸರಿಸಲಾಗಿದೆ ಎಂದು ದೂರಿದರು.ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರತಿ ಲೀಟರ್‌ಗೆ 70 ರೂಪಾಯಿ ಇದ್ದ ಪೆಟ್ರೋಲ್‌ಬೆಲೆ 106, ಗ್ಯಾಸ್‌ ಸಿಲಿಂಡರ್‌ಧಾರಣೆ 410 ರೂಪಾಯಿಯಿಂದ887 ರೂಪಾಯಿ, ಅಡುಗೆ ಎಣ್ಣೆ, ದಿನಸಿ ಎಲ್ಲವೂ ತುಟ್ಟಿಯಾಗಿರುವ ಬಗ್ಗೆ ಕಾರ್ಯಕಾರಿಣಿಯಲ್ಲಿ ತುಟಿಯನ್ನೇ ಬಿಚ್ಚಲಿಲ್ಲ.

ವಾಮ ಮಾರ್ಗದಿಂದಅಧಿಕಾರ ಹಿಡಿದಿರುವ ಬಿಜೆಪಿಗೆ ಜನರುಮುಂದಿನ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿದ್ದಾರೆ ಎಂದರು.ಕಾರ್ಯಕಾರಿಣಿ ನಡೆಯುವ ಒಂದುವಾರದ ಮುನ್ನವೇ ದಾವಣಗೆರೆಯಲ್ಲಿನಬೀದಿಬದಿ ವ್ಯಾಪಾರಿಗಳನ್ನು ಖಾಲಿಮಾಡಿಸಲಾಗಿತ್ತು. ಅಂದೇ ದುಡಿದುಜೀವನ ನಡೆಸುವಂತಹ ಸಾವಿರಾರುಜನರ ಹೊಟ್ಟೆ ಮೇಲೆ ಹೊಡೆಯಲಾಗಿದೆ.

ಸಚಿವರು, ಶಾಸಕರು, ಗಣ್ಯರುಉಳಿದುಕೊಂಡಿದ್ದ ಹೋಟೆಲ್‌, ಲಾಡ್‌jಗಳ ಸುತ್ತ ಸ್ವತ್ಛತಾ ಕಾರ್ಯಕ್ಕೆ ವಾರಕ್ಕೂ ಹೆಚ್ಚುಕಾಲ ಪೌರ ಕಾರ್ಮಿಕರನ್ನು ಬಳಸಿಕೊಂಡಪರಿಣಾಮ ಎಲ್ಲ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಸ್ವತ್ಛ ಮಾಡುವರೇ ಇಲ್ಲದಂತಾಗಿತ್ತು ಎಂದು ಆರೋಪಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.