![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 28, 2021, 2:57 AM IST
ತೆಕ್ಕಟ್ಟೆ: ತೆಕ್ಕಟ್ಟೆಯಿಂದ ಕೊಮೆ ಕಡಲ ತೀರಕ್ಕೆ ಸಂಪರ್ಕ ರಸ್ತೆಯು ರಾ.ಹೆ.66 ಸಂಧಿಸುವಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಸುಮಾರು 1.81 ಕೋ. ರೂ.ನಲ್ಲಿ ನಿರ್ಮಾಣವಾದ ರಸ್ತೆಯ ದುಸ್ಥಿತಿ 2019ರಲ್ಲಿ ಚಂಡಮಾರುತ ಅಪಾಯ ಉಪಶಮನ ಯೋಜನೆಯಲ್ಲಿ ತೆಕಟ್ಟೆ ರಾ.ಹೆ.66 ರಿಂದ ಕೊಮೆ ಕಡಲ ತೀರದ ವರೆಗೆ ಸುಮಾರು 1.81 ಕೋ. ರೂ. ವೆಚ್ಚದಲ್ಲಿ ಸುಮಾರು 3 ಕಿ.ಮೀ ರಸ್ತೆ ಸಂಪೂರ್ಣ ಕಾಂಕ್ರೀಟ್ ಕಾಮಗಾರಿಯಾಗಿದೆ.
ಆದರೆ ವಿಪರ್ಯಾಸ ಎನ್ನುವಂತೆ ರಾ.ಹೆ. 66 ಸಂದಿಸುವ ಸುಮಾರು 25 ಮೀಟರ್ ರಸ್ತೆ ಮಾರ್ಗ ಮಾತ್ರ ಚರಂಡಿಯಂತಾಗಿ ನಿತ್ಯ ಪಾದಚಾರಿಗಳು ಹಾಗೂ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸುವಂತಾಗಿರುವುದು ಮಾತ್ರ ವಾಸ್ತವ ಸತ್ಯ.
ಇದನ್ನೂ ಓದಿ:ಮದುವೆಗೆ ಮಾಡಿದ ಸಾಲ ತೀರಿಸಲಾಗಲಿಲ್ಲ ಎಂದು ಮದುವೆಯಾದ ಐದೇ ತಿಂಗಳಲ್ಲಿ ವ್ಯಕ್ತಿ ನೇಣಿಗೆ ಶರಣು
ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.