ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಹೈನುಬ್ಯಾಂಕ್‌ಗೆ ಶತಕೋಟಿ

Team Udayavani, Sep 30, 2021, 6:00 AM IST

ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು ಲಾಭದಾ ಯಕವಾ ಗಿಸಲು ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಈ ಬಗ್ಗೆ ಕೆಎಂಎಫ್ ಆಡಳಿತ ಮಂಡಳಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದರು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌, ಸಂಸದ ಡಾ| ಉಮೇಶ್‌ ಜಾದವ್‌, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್‌ ಉಪಸ್ಥಿತರಿದ್ದರು.

ಗೋಶಾಲೆ ನಿರ್ವಹಣೆ ಕೆಎಂಎಫ್ ಹೆಗಲಿಗೆ
ರಾಜ್ಯ ಸರಕಾರ ಪ್ರತೀ ಜಿಲ್ಲೆಯಲ್ಲೂ ಒಂದೊಂದು ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಂಡಿದೆ. ಗೋವುಗಳ ರಕ್ಷಣೆ ನಮ್ಮೆಲ್ಲರ ನೈತಿಕ ಜವಾಬ್ದಾರಿ. ಈ ನಿಟ್ಟಿನಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಪೂರಕವಾಗಿ ಗೋ ಶಾಲೆಗಳ ನಿರ್ಮಾಣ ಮತ್ತು ಅದಕ್ಕೆ ಬೇಕಾದ ಹಣವನ್ನು ಸರಕಾರದಿಂದ ನೀಡಲಿದೆ. ಗೋಶಾಲೆಗಳ ನಿರ್ವಹಣೆಯನ್ನು ಕೆಎಂಎಫ್ ಮಾಡಬೇಕು. ಕೆಎಂಎಫ್ನಲ್ಲಿ ಪಶುವೈದ್ಯರು, ತರಬೇತಿ ಪಡೆದ ಸಿಬಂದಿ ಇರುವು ದರಿಂದ ಲಾಭ-ನಷ್ಟ ಇಲ್ಲದೆ ಸರಕಾರ ಮತ್ತು ಕೆಎಂಎಫ್ ಜತೆ ಸೇರಿಕೊಂಡು ಇದನ್ನು ಮಾಡಬೇಕು ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ನಾಯಿಯೆಂದು ಚಿರತೆಯನ್ನು ಬಾವಿಯಿಂದ ಮೇಲೆತ್ತಿದರು…!

“ಪ್ರೋತ್ಸಾಹಧನ ಹೆಚ್ಚಿಸಿ’
ಹಾಲು ಉತ್ಪಾದಕ ರಿಗೆ ನೀಡುವ ಪ್ರೋತ್ಸಾಹ ಧನ ಹೆಚ್ಚಿಸಬೇಕು. ಕೆಎಂಎಫ್ ಹಾಲಿನ ಬೆಲೆ ಹೆಚ್ಚಳದ ನಿರ್ಧಾರ ತೆಗೆದುಕೊಂಡಲ್ಲಿ ಸರಕಾರ ಸಹಕಾರ ನೀಡಬೇಕು. ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿ ನೀಡುತ್ತಿದ್ದೇವೆ. ಮಕ್ಕಳಿಗೆ ಲಸ್ಸಿ ಅಥವಾ ಟೆಟ್ರಾ ಪ್ಯಾಕ್‌ ಹಾಲು ನೀಡಲು ಬಜೆಟ್‌ನಲ್ಲಿ ಯೋಜನೆ ರೂಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದರು.

ಸಿಎಂ ಹೇಳಿದ್ದೇನು?
-ಸಹಕಾರಿ ಸಂಘಗಳುಬೆಳೆಯಬೇಕು, ಪದಾಧಿಕಾರಿಗಳಲ್ಲ.
-ಕೆಎಂಎಫ್ಒಕ್ಕೂಟಗಳ ಸಿಬಂದಿಗೆ ಪ್ರೋತ್ಸಾಹ ಯೋಜನೆ ಪುನರಾರಂಭವಾಗಬೇಕು.
-ನೀತಿ ನಿರೂಪಿಸುವ ಅಧಿಕಾರಿಗಳ ಲಕ್ಷ್ಯ ಕೃಷಿಯತ್ತ ಹೊರಳಬೇಕು.
-ಕೆಎಂಎಫ್ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸಿ, ಮೇಲ್ದರ್ಜೆಗೆ ಏರಿಸಬೇಕು.
-ಸಹಕಾರಿ ರಂಗದ ಶಕ್ತಿಯ ಸದುಪಯೋಗ ಮಾಡಿಕೊಳ್ಳಿ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.