![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 30, 2021, 11:22 AM IST
ಕಾರ್ಮಿಕ ಸಂಜೀವ ಎನ್ನುವವರು ಸೆರೆಹಿಡಿದಿದ ಹುಲಿಯ ಫೋಟೋ
ಮೂಡಿಗೆರೆ : ತಾಲೂಕಿನ ಅರೆ ಕೊಡುಗೆ ಸಮೀಪದ ಕುಪನಹಳ್ಳಿ ಎಸ್ಟೇಟ್ನಲ್ಲಿ ಗುರುವಾರ ಹುಲಿಯೊಂದು ಪ್ರತ್ಯಕ್ಷವಾಗಿ ಭೀತಿ ಮೂಡಿಸಿದೆ.
ಹುಲಿಯು ತೋಟದಲ್ಲಿ ತಿರುಗುತ್ತಿದ್ದ ದೃಶ್ಯ ಕಂಡು ಕಾರ್ಮಿಕರು ಭಯಭೀತರಾಗಿದ್ದಾರೆ. ಇದೆ ವೇಳೆ ಎಸ್ಟೇಟ್ ಕಾರ್ಮಿಕ ಸಂಜೀವ ಎನ್ನುವವರು ಹುಲಿಯ ಫೋಟೋವನ್ನು ಸೆರೆಹಿಡಿದಿದ್ದಾರೆ.
ಹುಲಿಯು ಸಮೀಪದ ಬಿಲ್ಲೋಟ ಎಸ್ಟೇಟ್ ಕಡೆಗೆ ಸಾಗಿದೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸುದ್ದಿ ತಿಳಿಸಲಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.