ಕುಣಿಗಲ್ : 10 ಕೆ.ಜಿ ಗಾಂಜಾ ವಶ, ಓರ್ವನ ಬಂಧನ

Man, Arrested,marijuana,ಗಾಂಜಾ,ಬಂಧನ, Udayavani News

Team Udayavani, Sep 30, 2021, 7:29 PM IST

arrested

ಕುಣಿಗಲ್ : ಆಟೋ ರಿಕ್ಷಾದಲ್ಲಿ ಆಕ್ರಮವಾಗಿ ಗಾಂಜಾ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿ 9 ಕೆ.ಜಿಗೂ ಅಧಿಕ ಒಣ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ ರಸ್ತೆ ಬಳಿ ಗುರುವಾರ ನಡೆದಿದೆ.

ಬಂಧಿತ ಆರೋಪಿ ಬೆಂಗಳೂರು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿ ಅವಿನಾಶ್ (28) ಎನ್ನುವವನಾಗಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಯುಕ್ತೆ ಶೈಲಜಾ ಎ.ಕೋಟೆ ನಿರ್ದೇಶನದಂತೆ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕ ಎ.ಕೆ.ನವೀನ್ ಅವರಿದ್ದ ತಂಡವು ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿದ್ದ ಅವಿನಾಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಬಂಧಿತನಿಂದ 9 ಕೆ.ಜಿ. 800 ಗ್ರಾಂ ಗಾಂಜಾ ಹಾಗೂ ಆಟೋ ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.