![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 1, 2021, 11:50 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,727 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 277 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಅಕ್ಟೋಬರ್ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಮರ ಕಲೆಯನ್ನುಜೀವಂತವಾಗಿರಿಸಿದ ಕೇರಳದ 78ರ ವೃದ್ಧೆ!
ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,37,66,707ಕ್ಕೆ ಏರಿಕೆಯಾಗಿದ್ದು, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,48,339ಕ್ಕೆ ಮುಟ್ಟಿದೆ. ಈವರೆಗೆ ಕೋವಿಡ್ ನಿಂದ ಒಟ್ಟು 3,30,43,144 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಅಂಕಿಅಂಶದಲ್ಲಿ ಹೇಳಿದೆ.
ಕೇರಳದಲ್ಲಿ ಕಳೆದ 24ಗಂಟೆಗಳಲ್ಲಿ 15,914 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 122 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,75,224ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 196 ದಿನಗಳ ಬಳಿಕದ ಕನಷ್ಠ ಪ್ರಮಾಣದ್ದಾಗಿದೆ ಎಂದು ವರದಿ ತಿಳಿಸಿದೆ.
ವಾರದ ಪಾಸಿಟಿವಿಟಿ ದರ ಶೇ.1.70ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.1.76ರಷ್ಟಿದೆ. ಇದು ಕಳೆದ 32 ದಿನಗಳಲ್ಲಿ ಶೇ.3ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.