ಆಸ್ಪತ್ರೆಗೆ ಶಾಸಕರ ದಿಢೀರ್ ಭೇಟಿ;  ಸಿಬ್ಬಂದಿ ಗೈರು‌ ನೋಡಿ ಗರಂ


Team Udayavani, Oct 2, 2021, 5:11 PM IST

ಆಸ್ಪತ್ರೆಗೆ ಶಾಸಕರ ದಿಢೀರ್ ಭೇಟಿ;  ಸಿಬ್ಬಂದಿ ಗೈರು‌ ನೋಡಿ ಗರಂ

ಸಿಂಧನೂರು:  ಇಲ್ಲಿನ‌ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿದ ವೇಳೆ ಸಿಬ್ಬಂದಿ ಗೈರು ಕಂಡು  ಶಾಸಕ ವೆಂಕಟರಾವ್  ನಾಡಗೌಡ ಅವರು, ಸಿಬ್ಬಂದಿಯನ್ನು ಕರೆಯಿಸಿ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು‌.

ಶಾಸಕರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಡಿ  ಗ್ರೂಪ್ ನೌಕರರು ಕಣ್ಣಿಗೆ ಬೀಳಲಿಲ್ಲ. ವೈದ್ಯರು ಕೂಡ ಇರಲಿಲ್ಲ. ಬೇಸರಗೊಂಡ ಶಾಸಕರು ತಕ್ಷಣವೇ ಮುಖ್ಯವೈದ್ಯಾಧಿಕಾರಿ ಡಾ.ಹನುಮಂತರಡ್ಡಿ ಅವರನ್ನು ಕರೆಯಿಸಿದರು.

ಇದನ್ನೂ ಓದಿ: ಕೇಂದ್ರ ಸಂಪುಟದಲ್ಲಿ ಎಲ್ಲ ವರ್ಗಕ್ಕೆ ಹೆಸರಿಗೆ ಮಾತ್ರ ಮಂತ್ರಿ ಸ್ಥಾನ: ಮಲ್ಲಿಕಾರ್ಜುನ ಖರ್ಗೆ

ಬೀಗ ಹಾಕ್ಲಾ ಆಸ್ಪತ್ರೆಗೆ? :

25 ಡಿ ಗ್ರೂಪ್ ಸಿಬ್ಬಂದಿ ಇದ್ದಾರೆ ಎಂದು ಹೇಳುತ್ತೀರಿ. ಒಬ್ಬರೂ ಆಸ್ಪತ್ರೆಯಲ್ಲಿ ಇಲ್ಲ. ಎಲ್ಲೆಂದರಲ್ಲಿ ಕಸ ಬಿದ್ದರೂ ತೆಗೆದಿಲ್ಲ. ಅವರನ್ನೆಲ್ಲ ಕೂಡಿಸಿ ಬಿಟ್ಟಿ ಸಂಬಳ ಕೊಡಬೇಕಾ? ಎಂದು ಶಾಸಕರು ಖಾರವಾಗಿ ಪ್ರಶ್ನಿಸಿದರು‌. ಜನರಿಂದ ನನಗೆ ದೂರು ಬರುತ್ತಿವೆ. ಅವರಿಗೆ ಏನೆಂದು ಉತ್ತರಿಸಲಿ. ನಾನೇ ಆಸ್ಪತ್ರೆಗೆ ಬೀಗ ಹಾಕಿ, ಪ್ರತಿಭಟಿಸುತ್ತೇನೆ‌. ಬೇಕಾದ್ರೆ ಮಂತ್ರಿಗಳೇ ಬಂದು ಇಲ್ಲಿ ಸರಿಪಡಿಸಲಿ ಎಂದು ವೈದ್ಯರಿಗೆ ಎಚ್ಚರಿಸಿದರು.

ಡಿಎಚ್ ಒರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಶಾಸಕನಾಗಿ ನಾನೇ ಬಂದಾಗ ಇಲ್ಲಿ ಸಿಬ್ಬಂದಿಯಿಲ್ಲ. ಈ ಅವ್ಯವಸ್ಥೆಯನ್ನು ಬೇಗ ಸರಪಡಿಸಿ ಎಂದರು. ತಡವಾಗಿ ಆಗಮಿಸಿದ ವೈದ್ಯರೊಬ್ಬರ ವಿರುದ್ದವೂ ಹರಿಹಾಯ್ದ, ಕರೆ ಮಾಡಿ ತಿಳಿಸಿದರೂ ತಡವಾಗಿ ಬಂದಿದ್ದೀರಿ. ಇನ್ನು ರೋಗಿಗಳ ಕೂಗು ನಿಮ್ಮ ಕಿವಿಗೆ ಬೀಳುತ್ತದಾ? ಎಂದು ಗರಂ ಆದರು.

ನಗರಸಭೆ ಸದಸ್ಯ ಕೆ.ಹನುಮೇಶ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.