ದಸರಾ ಕುಸ್ತಿಗೆ ಜೋಡಿ ಕಟ್ಟುವ ಕಾರ್ಯ


Team Udayavani, Oct 3, 2021, 3:02 PM IST

ದಸರಾ ಕುಸಿಗೆ ಜೋಡಿ ಕಟ್ಟುವ ಕಾರ್ಯ

ಶ್ರೀರಂಗಪಟ್ಟಣ: ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಆಯೋಜಿಸುವ ಕುಸ್ತಿ ಪಂದ್ಯಾವಳಿಗೆ ಕುಸ್ತಿ ನಡೆಸಲು ಶನಿವಾರ ಜೋಡಿ ಕಟ್ಟುವ ಕಾರ್ಯವನ್ನು ಕುಸ್ತಿ ಸಮಿತಿ ಸದಸ್ಯರು ನಡೆಸಿದರು. ಶ್ರೀರಂಗಪಟ್ಟಣ ಕುಸ್ತಿ ಸಮಿತಿ ಅಧ್ಯಕ್ಷ ಜೂನಿಯರ್‌ ಶ್ರೀಕಂಠು ನೇತೃತ್ವದಲ್ಲಿ ಪಟ್ಟಣದ ಕೋದಂಡರಾಮ ದೇವಾಲಯದ ಆವರಣದಲ್ಲಿ ವಿವಿಧ ಪೈಲ್ವಾನರು ಆಗಮಿಸಿದ್ದು ಅವರ ಜೋಡಿಗೆ ತಕ್ಕ ಪೈಲ್ವಾನರನ್ನು ಹುಡುಕಿ ಕುಸ್ತಿ ಜತೆಗಳನ್ನು ಕಟ್ಟುವ ಕಾರ್ಯ ನಡೆಯಿತು.

ಇದನ್ನೂ ಓದಿ:- ಅಭಿವೃದ್ಧಿ ಮಾಡಲು ಮಂತ್ರಿ ಆಗಬೇಕಿಲ್ಲ

ಇದರಲ್ಲಿ ಹೆಸರಾಂತ ಪೈಲ್ವಾನರಾದ ಭದ್ರಾವತಿ ಕಿರಣ ಹಾಗೂ ಮೈಸೂರಿನ ಯಶ್ವಂತ್‌ ಅವರ ಮಾರ್ಪಿಟ್‌ ಕುಸ್ತಿಯನ್ನು ಶ್ರೀರಂಗಪಟ್ಟಣದ ದಸರಾದಲ್ಲಿ ನಡೆಸಲಾಗಿದೆ. ಗಂಜಾಂ ಪೈ. ತೇಜಸ್‌ ಹಾಗೂ ಶಬೀರ್‌ ಖಾನ್‌ ಜೋಡಿಯೊಂದಿಗೆ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ 40 ಜೋಡಿ ಕಾಟಾ ಕುಸ್ತಿ ನಡೆಸಲಾಗಿದೆ.

ಸಂದಲ್‌ ಕೋಟೆ ಆವರಣದಲ್ಲಿ ಪ್ರತಿ ದಸರಾದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಿರುವ ದಸರಾ ಸಮಿತಿ ಉಸ್ತುವಾರಿ ಜಿಲ್ಲಾಧಿಕಾರಿಗಳು ಈಗಾಗಲೇ ಸಂದಲ್‌ ಕೋಟೆ ಆವರಣವನ್ನು ಪರಿಶೀಲನೆ ನಡೆಸಿದ್ದಾರೆ. ಅ.9ರಿಂದ ದಸರಾ ಆರಂಭವಾಗಲಿದ್ದು ಅ.10ರಂದು ಮಧ್ಯಾಹ್ನ 3ಗಂಟೆಗೆ ದಸರಾ ಕುಸ್ತಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷರು ತಿಳಿಸಿದರು.

ಹಿರಿಯ ಪೈಲ್ವಾನ್‌ರಾದ ಪೈ.ಮುಕುಂದ, ಶ್ರೀಕಂಠು, ಲಕ್ಷ್ಮಣ್‌ ಸಿಂಗ್‌, ಶಂಕರ್‌ಜಾನಿ, ಹೊಸಹಳ್ಳಿ ಶಿವು, ಪ್ರಕಾಶ್‌, ಸುಬ್ಬಣ್ಣ, ಬಾಲುಗಂಜಾಂ, ರವಿಪ್ರಸಾದ್‌, ಮೇಳಾಪುರ ಜಯರಾಂ, ಜೋಡಿಕಟ್ಟುವ ಕಾರ್ಯದಲ್ಲಿ ಇದ್ದರು.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.