ಸೋಮವಾರದ ರಾಶಿಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ
Team Udayavani, Oct 4, 2021, 8:06 AM IST
ಮೇಷ: ಪ್ರಜ್ಞೆಪ್ರತಿಭೆಬುದ್ಧಿವಂತಿಕೆ ಸಂದಭೋìಚಿತ ನಡೆ ನುಡಿಯಿಂದ ನಾಯಕತ್ವ ಗುಣ ವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರು ಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
ವೃಷಭ: ಉತ್ತಮ ವಾಕ್ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.
ಮಿಥುನ: ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗವ್ಯವಹಾರಗಳಲ್ಲಿಉತ್ತಮ ಧನ ಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ.
ಕರ್ಕ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಕಾರ್ಯ ಬದಲಾವಣೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.
ಸಿಂಹ: ಭೂ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖಮಧ್ಯಮ.
ಕನ್ಯಾ: ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರು ಹಿರಿಯ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಅವಕಾಶ.
ತುಲಾ: ದೀರ್ಘಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂವಿಚಾರದಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.
ಧನು: ಸಣ್ಣ ಪ್ರಯಾಣ . ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ
ಮಕರ : ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ.
ಕುಂಭ: ಆರೋಗ್ಯವೃದ್ಧಿ.ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ . ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ . ನೂತನ ಮಿತ್ರರ ಭೇಟಿ. ಭೂ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಸುಖ. ದೀರ್ಘ ಪ್ರಯಾಣಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.