ಅತ್ಯಾಚಾರಕ್ಕೆ ಸಹಕರಿಸದ ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ

ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು.

Team Udayavani, Oct 5, 2021, 1:25 PM IST

ಅತ್ಯಾಚಾರಕ್ಕೆ ಸಹಕರಿಸದ ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ

‌ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ಕಾಮುಕನೊಬ್ಬ ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ಸೋಮವಾರ ನಡೆದಿದೆ.

ಪಾಲಮ್ಮ ಮರೆಪ್ಪ ಸಕ್ರಿ (23) ಮೃತ ವಿವಾಹಿತೆ. ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ ವೇಳೆ ಅದೇ ಗ್ರಾಮದ ಗಂಗಪ್ಪ ಬಸಪ್ಪ ಅರಳೊಳ್ಳಿ ಎಂಬ ಯುವಕ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಸಹಕರಿಸದೆ ಇದ್ದಾಗ ಕುಪಿತಗೊಂಡ ಯುವಕ, ಆಕೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಪಾಲಕರು ದೂರಿನಲ್ಲಿ ಆರೋಪಿಸಿದ್ದಾರೆ.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾಳೆ. ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪಿಐ ಸುನೀಲಕುಮಾರ ಮೂಲಿಮನಿ ತಿಳಿಸಿದ್ದಾರೆ.

ಬಿಜೆಪಿಯ ಯಾರೂ ಕಾಂಗ್ರೆಸ್‌ ಸೇರಲ್ಲ
ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆಂಬ ವಿಚಾರವನ್ನೇ ಕಾಂಗ್ರೆಸ್‌ಮುಖಂಡರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಬಗ್ಗೆ ಗೊತ್ತಿದ್ದವರು ಆ ಪಕ್ಷಕ್ಕೆ ಹೋಗುವುದಿಲ್ಲ. ಬಿಜೆಪಿಯ ಯಾರೊಬ್ಬರೂ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಕಾರ್ಯಕರ್ತರು ಮತ್ತು ಸಾರ್ವ ಜನಿಕರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್‌ನ ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ. ನಮಗೆ ಬೇಡ, ನೀವು, ಬರೋ ದಾದರೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಸಂಪರ್ಕಿಸಿ ಎಂದು ಹೇಳಿದ್ದೇನೆ ಎಂದರು.

ಪಕ್ಷಕ್ಕೆ ಸೇರ್ಪಡೆ ಮಾಡುವವರು ರಾಜ್ಯಾಧ್ಯಕ್ಷರು. ಅವರೇ ಭರವಸೆ ನೀಡಬೇಕು. ಅವರಿಗೆ ಸಮಗ್ರ ರಾಜ್ಯದ ಮಾಹಿತಿ ಇರುತ್ತದೆ ಎಂದು ಹೇಳಿದರು. ರಾಜಕಾಲುವೆ ತೆರವು, ಚರಂಡಿ ಸರಿಪಡಿಸುವ ಕಾರ್ಯದ ಕುರಿತು ಮುಖ್ಯಮಂತ್ರಿಗಳು ಸಭೆಯಲ್ಲಿ ಸ್ಪಷ್ಟ ಆದೇಶ ನೀಡಿದ್ದಾರೆ. ಅದರಂತೆ ಕೆಲಸಗಳು ನಡೆದಿವೆ. ಭಾನುವಾರ ತೀವ್ರ ಮಳೆ ಬಿದ್ದ ಕಾರಣ ಕೆಲವೆಡೆ ಸ್ವಲ್ಪ ಸಮಸ್ಯೆ ಆಗಿದೆ. ಆ ಸಮಸ್ಯೆ ಬಗ್ಗೆ ಮಧ್ಯರಾತ್ರಿ ತಿಳಿದು ಸಂಬಂಧಿತ ಎಂಜಿನಿಯರ್‌ಗಳಿಗೆ ತಿಳಿಸಿದ್ದು, ತಕ್ಷಣ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.