ಶಾರುಖ್ ಖಾನ್ ಪಾರ್ಟಿಗಳಲ್ಲಿ ಡ್ರಗ್ಸ್ ಇರುತ್ತಿತ್ತು : ನಟಿ ಶೆರ್ಲಿನ್ ಚೋಪ್ರಾ


Team Udayavani, Oct 7, 2021, 3:31 PM IST

xfgsgrt

ಮುಂಬೈ: ಡ್ರಗ್ಸ್ ಸೇವನೆ ಆರೋಪದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನವಾಗಿರುವ ಬೆನ್ನಲ್ಲೆ ನಟಿ ಶರ್ಲಿನ್ ಚೋಪ್ರಾ ಅವರ ಹಳೆಯ ಸಂದರ್ಶನದ ವಿಡಿಯೋವೊಂದು ಇದೀಗ ಮುನ್ನೆಲೆಗೆ ಬಂದಿದೆ. ಮಾಧ್ಯಮವೊಂದಕ್ಕಡ ನೀಡಿದ ಸಂದರ್ಶನದಲ್ಲಿ “ಬಾಲಿವುಡ್‍ ಡ್ರಗ್ಸ್ ಪಾರ್ಟಿ” ಬಗ್ಗೆ  ಶೆರ್ಲಿನ್ ಬಾಯಿ ಬಿಟ್ಟಿದ್ದಾರೆ.

ಅಕ್ಟೋಬರ್ 2 ರಂದು ಶಾರುಖ್ ಖಾನ್ ಪುತ್ರನ ಬಂಧನವಾಗಿದೆ. ಅದಾದ ಎರಡು ದಿನಗಳ ಬಳಿಕ ಶೆರ್ಲಿನ್ ತಮ್ಮ ಸಂದರ್ಶನದ ವಿಡಿಯೋ ಹಂಚಿಕೊಂಡಿದ್ದಾರೆ.

ಶೆರ್ಲಿನ್ ಹೇಳಿದ್ದೇನು ?

ಶಾರುಖ್ ಖಾನ್  ಪುತ್ರ ಆರ್ಯನ್‌ ಬಂಧನದ ಬಳಿಕ ಹಳೆ ಸಂದರ್ಶನದ ವಿಡಿಯೊವನ್ನು ಶೆರ್ಲಿನ್ ಚೋಪ್ರಾ ಮತ್ತೆ ಶೇರ್‌ ಮಾಡಿದ್ದಾರೆ. ಅದರಲ್ಲಿ ಐಪಿಎಲ್‌ನ ಕೆಕೆಆರ್‌ ಪಾರ್ಟಿಯಲ್ಲಿ ನಾನು ಡ್ಯಾನ್ಸ್‌ ಮಾಡುತ್ತಿದ್ದೆ. ಪಾರ್ಟಿಯ ಮಧ್ಯದಲ್ಲಿ ಶೌಚಾಲಯಕ್ಕೆ ಹೋದಾಗ ಅಲ್ಲಿ ಬಾಲಿವುಡ್‌ನ ಸ್ಟಾರ್‌ ನಟರ ಪತ್ನಿಯರು ಕೊಕೇನ್‌ ಸೇವಿಸಿ ಮತ್ತಿನಲ್ಲಿದ್ದರು. ಅವರನ್ನು ನೋಡಿ ನನಗೆ ಶಾಕ್ ಆಯಿತು.

ಶಾರುಖ್ ಅವರ ಪ್ರತಿ ಪಾರ್ಟಿಯಲ್ಲಿ ನಶೆ ಇರುತ್ತಿತ್ತು. ನಾನು ನಿಧಾನವಾಗಿ ಕೆಕೆಆರ್‌ ಪಾರ್ಟಿಗಳಿಂದ ದೂರವಾದೆ. ಬಾಲಿವುಡ್‌ನಲ್ಲಿ ಇಂತಹ ಪಾರ್ಟಿಗಳು ಇರುತ್ತವೆ ಎಂಬುದು ನನಗೆ ಆಗ ಅರ್ಥವಾಯಿತು ಎಂದು ಶೆರ್ಲಿನ್‌ ಹೇಳಿದ್ದಾರೆ.

ಕಳೆದ ವರ್ಷ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ಪ್ರಕರಣದಿಂದ ಬಾಲಿವುಡ್ ಜೊತೆ ಡ್ರಗ್ಸ್ ನಶೆಯ ನಂಟು ಅಂಟಿಕೊಂಡಿದ್ದು, ಇದುವರೆಗೆ ಸಾಕಷ್ಟು ಪೆಡ್ಲರ್ ಹಾಗೂ ಕೆಲವು ಸೆಲೆಬ್ರಿಟಿಗಳನ್ನು ವಶಕ್ಕೆ ಪಡೆಯಲಾಗಿದೆ.

ಅಕ್ಟೋಬರ್ 2 ರಂದು ಮುಂಬೈನ ಐಷಾರಾಮಿ ಶಿಪ್‍ವೊಂದರಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಶಾರುಖ್ ಪುತ್ರ ಆರ್ಯನ್ ಖಾನ್ ಕೂಡ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.