![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 8, 2021, 9:00 PM IST
ನವದೆಹಲಿ: ಚೀನಾದಲ್ಲಿ ತಯಾರಿಸಲಾಗಿರುವ ಕಾರುಗಳನ್ನು ಭಾರತದಲ್ಲಿ ಮಾರಬೇಡಿ ಎಂದು ಟೆಸ್ಲಾ ಸಂಸ್ಥೆಗೆ ತಿಳಿಸಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಎಲೆಕ್ಟ್ರಿಕ್ ವಾಹನಗಳನ್ನು ಭಾರತದಲ್ಲಿಯೇ ಉತ್ಪಾದನೆ ಮಾಡಿ, ವಿದೇಶಗಳಿಗೂ ರಫ್ತು ಮಾಡಲು ಟೆಸ್ಲಾ ಸಂಸ್ಥೆಗೆ ಸೂಚಿಸಿದ್ದೇವೆ. ಅದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
2030ರ ವೇಳೆಗೆ ಎಲೆಕ್ಟ್ರಿಕ್ ಕಾರು ಮಾರಾಟ ಶೇ 30ಕ್ಕೆ, ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಮಾರಾಟ ಶೇ 70ಕ್ಕೆ ಮತ್ತು ದ್ವಿಚಕ್ರ, ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಶೇ 80ಕ್ಕೆ ಹೆಚ್ಚಿಸಬೇಕೆಂಬ ಗುರಿ ಸರ್ಕಾರದ ಮುಂದಿದೆ ಎಂದೂ ಗಡ್ಕರಿ ಹೇಳಿದ್ದಾರೆ.
ನಿತಿನ್ ಗಡ್ಕರಿ2030ರ ವೇಳೆಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಕಾರುಗಳ ಬಳಕೆ ಶೇ 40ಕ್ಕೆ ಹಾಗೂ ಎಲೆಕ್ಟ್ರಿಕ್ ಬಸ್ಗಳ ಬಳಕೆ ಶೇ 10ಕ್ಕೆ ಹೆಚ್ಚಳವಾದರೆ ₹3.5 ಲಕ್ಷ ಕೋಟಿ ಮೌಲ್ಯದ 15.6 ಕೋಟಿ ಟನ್ ಕಚ್ಚಾ ತೈಲ ಬಳಕೆ ಕಡಿಮೆ ಮಾಡುವುದು ಸಾಧ್ಯವಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.