ನವರಾತ್ರಿ: ದೇಗುಲಗಳಲ್ಲಿ ಲಸಿಕೆ ಅಭಿಯಾನ


Team Udayavani, Oct 12, 2021, 5:10 AM IST

ನವರಾತ್ರಿ: ದೇಗುಲಗಳಲ್ಲಿ ಲಸಿಕೆ ಅಭಿಯಾನ

ಮಂಗಳೂರು/ ಉಡುಪಿ: ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನ ಗಳಿಗೆ ಬರುವ ಭಕ್ತರ ಅನುಕೂಲ ಕ್ಕಾಗಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾ ಗಿದ್ದು, ಮಂಗಳೂರಿನ ಕುದ್ರೋಳಿ, ಮಂಗಳಾದೇವಿ, ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ.

ನವರಾತ್ರಿಯ ಮೊದಲ ದಿನದಿಂದ ಮೊದಲ್ಗೊಂಡು ಈ ಅಭಿಯಾನ ನಡೆಯುತ್ತಿದ್ದು, ಪ್ರತೀ ದಿನ ಸರಾಸರಿ ಕುದ್ರೋಳಿ ಕ್ಷೇತ್ರದಲ್ಲಿ 100ರಿಂದ 150, ಮಂಗಳಾದೇವಿಯಲ್ಲಿ 60ರಿಂದ 70 ಹಾಗೂ ಕಟೀಲಿನಲ್ಲಿ 40ರಿಂದ 50 ಮಂದಿಗೆ ಲಸಿಕೆ ಹಾಕಲಾಗುತ್ತಿದೆ. ಬೆಳಗ್ಗೆ 10ರಿಂದ ರಾತ್ರಿ 9.30ರ ತನಕ ಲಸಿಕೆ ಹಾಕುವ ಕಾರ್ಯಕ್ರಮ ಇರುತ್ತದೆ ಎಂದು ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ| ಸುಜಯ್‌ ಭಂಡಾರಿ ಅವರು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ನವರಾತ್ರಿ ವೇಳೆ ಲಸಿಕಾ ಅಭಿಯಾನ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಆಡಳಿತ ಮಂಡಳಿಯವರು ಸಮೀಪದ ಸರಕಾರಿ ಆಸ್ಪತ್ರೆಗಳಿಗೆ ತಿಳಿಸಿದರೆ ಅಂತಹ ದೇವಸ್ಥಾನಗಳ ವಠಾರದಲ್ಲಿ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾ ಲಸಿಕಾಧಿಕಾರಿ ಡಾ| ಎಂ.ಜಿ. ರಾಮ ತಿಳಿಸಿದ್ದಾರೆ.

ಇದನ್ನೂ ಓದಿ:ಆರ್‌ಸಿಬಿ ಮೇಲೆ ರೈಡ್‌ ಮಾಡಿದ ಕೆಕೆಆರ್‌

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.