ಗೋವಾದ ಪ್ರಸಿದ್ಧ ಕೊಂಕಣಿ ಸಾಹಿತಿ ದಿಲೀಪ್ ಬೋರಕರ್ ಕಾಂಗ್ರೆಸ್ ಸೇರ್ಪಡೆ
Team Udayavani, Oct 13, 2021, 4:32 PM IST
ಪಣಜಿ: ರಾಜ್ಯದಲ್ಲಿ ಸದ್ಯ ಏನು ನಡೆಯುತ್ತಿದೆಯೋ ಅದನ್ನು ಜನತೆ ನೋಡುತ್ತಿದ್ದಾರೆ. ಇದರಿಂದಾಗಿ ಕೆಲ ಕಾಲ ನಾನು ರಾಜಕೀಯದಿಂದ ದೂರವುಳಿದಿದ್ದೆ. ಆದರೆ ಗೋವಾ ರಾಜ್ಯವನ್ನು ರಕ್ಷಿಸಲು ಒಂದು ವೇದಿಕೆ ಅಗತ್ಯವಿರುವುದರಿಂದ ನಿಸ್ವಾರ್ಥವಾಗಿ ಕೆಲಸ ನಿರ್ವಹಿಸಲು ನಾನು ಕಾಂಗ್ರೇಸ್ ಪಕ್ಷ ಪ್ರವೇಶಿಸಿದೆ. ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ, ರಾಜಕಾರಣ ಬೇಡ ಎಂದು ಗೋವಾದ ಪ್ರಸಿದ್ಧ ಕೊಂಕಣಿ ಸಾಹಿತಿ ದಿಲೀಪ್ ಬೋರಕರ್ ಹೇಳಿದರು.
ಪಣಜಿಯ ಕಾಂಗ್ರೇಸ್ ಕಛೇರಿಯಲ್ಲಿ ಬುಧವಾರ ದಿಲೀಪ್ ಬೋರಕರ್ ಕಾಂಗ್ರೇಸ್ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಗೋವಾದ ಕಾಂಗ್ರೆಸ್ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ, ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಉಪಸ್ಥಿತರಿದ್ದರು.
ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಅಗತ್ಯವಿದೆ, ಇದರಿಂದಾಗಿ ಗೋವಾ ರಾಜ್ಯದ ಜನತೆ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಮತಹಾಕುವ ಅಗತ್ಯವಿದೆ. ಗೋವಾ ರಾಜ್ಯವನ್ನು ರಕ್ಷಿಸುವ ಸಂದರ್ಭ ಬಂದಿದೆ ಎಂದು ದಿಲೀಪ್ ಬೋರಕರ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.