42 ಟನ್‌ ಅಕ್ರಮ ಪಡಿತರ ಅಕ್ಕಿ ವಶ


Team Udayavani, Oct 14, 2021, 2:32 PM IST

bagalakote news

ಜಮಖಂಡಿ: ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 42 ಟನ್‌ ತೂಕದಅಕ್ಕಿ ಮೂಟೆಯ ಚೀಲಗಳನ್ನುತಹಶೀಲ್ದಾರ್‌, ಆಹಾರ ಇಲಾಖೆ,ಹಾಗೂ ಪೊಲೀಸರು ಜಂಟಿಯಾಗಿದಾಳಿ ನಡೆಸಿ ವಶಪಡಿಸಿಕೊಂಡ ಘಟನೆನಗರದ ಹೊರವಲಯದಲ್ಲಿ ನಡೆದಿದೆ.

ನಂದೆಪ್ಪ ಸಂಗಪ್ಪ ಉಳ್ಳಾಗಡ್ಡಿಎಂಬುವರ ಜಮೀನಿನ ಪತ್ರಾಸ್‌ಶೆಡ್‌ನ‌ಲ್ಲಿ ಅಕ್ರಮವಾಗಿ ಸಂಗ್ರಹಿಸಿಇಡಲಾಗಿದ್ದ ಅಂದಾಜು 6.30ಲಕ್ಷ ಮೌಲ್ಯದ 889 ಅಕ್ಕಿ ತುಂಬಿದಚೀಲಗಳನ್ನು ಲಾರಿಯಲ್ಲಿ ತುಂಬುವಸಂದರ್ಭದಲ್ಲಿ ಖಚಿತ ಮಾಹಿತಿ ಪಡೆದುಅಧಿ ಕಾರಿಗಳು ದಾಳಿ ನಡೆಸಿದರು.

ಮಹಿಳೆ ಸೇರಿದಂತೆ ಆರು ಜನರನ್ನುಬಂಧಿಸಲಾಗಿದೆ. ಲಾರಿ, ಟಾಟಾ ಗೂಡ್ಸ್‌ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. 11ಜನರ ವಿರುದ್ಧ ಗ್ರಾಮೀಣ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.ತಹಶೀಲ್ದಾರ್‌ ಪ್ರಶಾಂತ ಚನಗೊಂಡ,ಆಹಾರ ಇಲಾಖೆ ನಿರೀಕ್ಷಕ ನಿಂಗಪ್ಪದೇಸಾಯಿ, ಶಿರಸ್ತದಾರ ಎಸ್‌.ಡಿ.ದಳವಾಯಿ, ಶಹರ ಠಾಣೆ ಪಿಎಸ್‌ಐ.ಬಸವರಾಜ ಕೊಣ್ಣೂರೆ, ಗ್ರಾಮೀಣಠಾಣೆ ಪಿಎಸ್‌ಐ ವಸಂತ ಬಂಡಗಾರ,ಎಎಸ್‌ಐಗಳಾದ ಎಸ್‌.ಎಸ್‌.ನಾಯಕ,ಬಿ.ಎಸ್‌.ಬಿರಾದರ, ಗ್ರಾಮ ಲೆಕ್ಕಾ ಧಿಕಾರಿಮಾಳಪ್ಪ ರೇವನ್ನವರ, ಆರಕ್ಷಕರಾದಎಚ್‌.ಸಿ.ಕುಂಬಾರ, ಸಿ.ಎಂ.ಕುಂಬಾರ,ಬಿ.ವಿ.ಗುಲಬಾಳ, ವೈ.ಐ.ಕಾಜಗಾರ,ಜಿ.ಟಿ. ಮೋಕಾಶಿ, ನಾಗರಾಜ ಬಿಸಲದ್ದಿನ್ನಿ,ಎಂ.ಎಲ್‌.ಭಜಂತ್ರಿ ಇದ್ದರು

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.