![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 17, 2021, 10:32 AM IST
ಬೆಂಗಳೂರು: ಚೈತನ್ಯ “ಇನ್ಫಿನಿಟಿ ಲರ್ನ್” ಶಿಕ್ಷಣ ಸಂಸ್ಥೆಯು ತನ್ನ ರಾಯಭಾರಿಯಾಗಿ ಭಾರತೀಯ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ಅವರನ್ನು ನೇಮಿಸಿದೆ. ರೋಹಿತ್ ಶರ್ಮ ಯುವಕರು ಮಾತ್ರವಲ್ಲ, ಎಲ್ಲಾ ವಯೋ ಮಾನದ ವರಿಗೂ ನಮ್ಮ ಸಂದೇಶವನ್ನು ಕಳುಹಿಸಲು ಸರಿಯಾದ ಆಯ್ಕೆಯಾ ಗಿದ್ದಾರೆ.
ಅದಕ್ಕಾಗಿ ಸಂಸ್ಥೆಯು ರೋಹಿತ್ ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಸಂಸ್ಥೆಯ ನಿರ್ದೇಶಕಿ ಶುಷ್ಮಾ ಬೋಪಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. “ಇನ್ಫಿನಿಟಿ ಲರ್ನ್” ನಲ್ಲಿ ಒಂದು ಬಾರಿ ಕಲಿತರೆ, ಸಾಧಕರಾಗುವುದು ಖಚಿತ. “ಇನ್ಫಿನಿಟಿ ಲರ್ನ್” ದೇಶದ ಮುಂಚೂಣಿ ಕಲಿಕಾ ಸಂಸ್ಥೆಯಾಗಿದೆ. ಇದೀಗ, ರೋಹಿತ್ ಶರ್ಮಾ ರಾಯಭಾರಿಯಾಗಿರುವುದು ಸಂಸ್ಥೆಯ ಬ್ರಾಂಡ್ ಅನ್ನು ಮತ್ತಷ್ಟು ಪ್ರತಿಧ್ವನಿಸುವಂತೆ ಮಾಡಿದೆ.
ಇದನ್ನೂ ಓದಿ:- ಕೊರೊನಾ ನಂತರ ಮಾನಸಿಕ ಸಮಸ್ಯೆ ಹೆಚ್ಚಳ
ಭಾರತದ ಯುವ ಜನರ ಭವಿಷ್ಯವನ್ನು ಕಲ್ಪಿಸುವಲ್ಲಿ ಚೈತನ್ಯ ಸಂಸ್ಥೆಯು ಮೂರು ದಶಕಗಳ ಪರಂಪರೆಯನ್ನು ಹೊಂದಿದೆ. ಸಂಸ್ಥೆಯು ಯುವ ಪ್ರತಿಭೆಗಳನ್ನು ಶ್ರಮವಹಿಸಿ ಗುರುತಿಸುತ್ತಿದೆ ಎಂದು ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.