ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.


Team Udayavani, Oct 19, 2021, 5:27 AM IST

 ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ: ಒಂದು ತಿಂಗಳ ರಾಜಸ್ವ 13.7 ಕೋ.ರೂ.

ಉಡುಪಿ: ಪ್ರಾದೇಶಿಕ ಸಾರಿಗೆ ಇಲಾಖೆ ಯಿಂದ ಈ ವರ್ಷದ ಸೆಪ್ಟಂಬರ್‌ ತಿಂಗಳಿನ ಮಾಸದಲ್ಲಿ 13,70,97,192ರೂ. ರಾಜಸ್ವ ಸಂಗ್ರಹ ಮಾಡುವ ಮೂಲಕ ಶೇ.108.56 ಸಾಧನೆ ಮಾಡಲಾಗಿದೆ.

ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಕುಂಠಿತ ಗೊಂಡಿದ್ದ ರಾಜಸ್ವ ಸಂಗ್ರಹ ಅನಂತರದ ದಿನಗಳಲ್ಲಿ ವಿಪರೀತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದೆ. ಈ ವರ್ಷದ ಎಪ್ರಿಲ್‌ನಿಂದ ಸೆಪ್ಟಂಬರ್‌ ತಿಂಗಳವರೆಗೆ 57,03,40,298ರೂ. ರಾಜಸ್ವ ಸಂಗ್ರಹಿಸಲಾಗಿದೆ.

ತೆರಿಗೆ ವಸೂಲಾತಿಯೂ ಪ್ರಗತಿ
ವಾಹನಗಳ ತನಿಖೆಯಿಂದ ಮೂರು ವಾಹನಗಳ ಮುಟ್ಟುಗೋಲು ಸಹಿತ ಒಟ್ಟು 206 ವಾಹನಗಳಿಗೆ ತನಿಖಾ ವರದಿ ನೀಡಿ 7,97,900 ರೂ. ದಂಡ ವಸೂಲಿ ರೂಪದಲ್ಲಿ ಹಾಗೂ 10,31,628ರೂ. ತೆರಿಗೆ ವಸೂಲಿ ಮಾಡಲಾಗಿದೆ.

ಸರೆಂಡರ್‌ನಲ್ಲಿ 511 ವಾಹನ
ಒಟ್ಟು 511 ವಾಹನಗಳು ಸರೆಂಡರ್‌ನಲ್ಲಿವೆ. ನೋಂದಣಿಯಾಗಿ ಚಾಲ್ತಿಯಲ್ಲಿರುವ ವಾಹನಗಳಲ್ಲಿ 3,58,401 ದ್ವಿಚಕ್ರ ವಾಹನ, 67,941 ಕಾರು, 1,102 ಬಸ್‌, 147 ಪ್ರವಾಸಿ ವಾಹನಗಳು, 21,954 ಆಟೋ ರಿಕ್ಷಾ, 20,473 ಸರಕು ವಾಹನಗಳು, 188 ಆಸ್ಪತ್ರೆ ವಾಹನ, 958 ಶಾಲಾ ವಾಹನಗಳಿವೆ.

ಇದನ್ನೂ ಓದಿ:ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಜಾಗತಿಕ ಮಟ್ಟದಲ್ಲಿ ಸೆಮಿಕಂಡಕ್ಟರ್‌ ಉತ್ಪಾದನೆ ಕೊರತೆಯಿಂದಾಗಿ ಆರ್‌ಟಿಒ ಕಚೇರಿಯಲ್ಲಿ ಡಿಎಲ್‌, ಆರ್‌ಸಿ ಪಡೆಯಲು ಕೆಲವು ತಿಂಗಳಿನಿಂದ ಸಮಸ್ಯೆ ಎದುರಾಗಿತ್ತು. ಈಗ ಈ ಸಮಸ್ಯೆ ತಕ್ಕ ಮಟ್ಟಿಗೆ ಬಗೆಹರಿದಿದ್ದು, ಬಾಕಿ ಇರಿಸಿಕೊಂಡವರಿಗೆ ಡಿಎಲ್‌ ಹಾಗೂ ಆರ್‌ಸಿ ನೀಡಲಾಗುತ್ತಿದೆ. ಆದರೂ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಈ ಸಮಸ್ಯೆ ಇತ್ಯರ್ಥವಾದರೆ ತ್ವರಿತಗತಿಯಲ್ಲಿ ಪರವಾನಿಗೆ ನೀಡಲು ಸಾಧ್ಯವಾಗಲಿದೆ ಎಂದು ಆರ್‌ಟಿಒ ಅಧಿಕಾರಿಗಳು ತಿಳಿಸಿದ್ದಾರೆ.

5 ಲಕ್ಷಕ್ಕೂ ಅಧಿಕ ಮಂದಿಗೆ ಚಾಲನಾ ಪರವಾನಿಗೆ
3,501 ಮಂದಿಗೆ ಸೆಪ್ಟಂಬರ್‌ ತಿಂಗಳಿನಲ್ಲಿ ಚಾಲನಾ ಪರವಾನಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 5,71,632 ಮಂದಿ ಚಾಲನಾ ಪರವಾನಿಗೆಯನ್ನು ಹೊಂದಿದ್ದಾರೆ. ದಿನಂಪ್ರತಿ 300ಕ್ಕೂ ಅಧಿಕ ಮಂದಿಗೆ ಹೊಸದಾಗಿ ಪರವಾನಿಗೆ ಪಡೆ ಯಲು ಆರ್‌ಟಿಒ ಕಚೇರಿಗೆ ಬರುತ್ತಿದ್ದಾರೆ.

ಉತ್ತಮ ಪ್ರಗತಿ
ರಾಜಸ್ವ ಸಂಗ್ರಹ ಹಾಗೂ ಡಿಎಲ್‌ ಪಡೆದುಕೊಳ್ಳುವವರ ಸಂಖ್ಯೆ ದಿನಂಪ್ರತಿ ಹೆಚ್ಚಳವಾಗುತ್ತಿದೆ. ಸೆಪ್ಟಂಬರ್‌ ತಿಂಗಳೊಂದರಲ್ಲಿ 13 ಕೋ.ರೂ.ಗೂ ಅಧಿಕ ರಾಜಸ್ವ ಸಂಗ್ರಹಿಸಲಾಗಿದೆ.
-ಜೆ.ಪಿ. ಗಂಗಾಧರ, ಪ್ರಾದೇಶಿಕ ಸಾರಿಗೆ ಅಧಿಕಾರಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.