ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ


Team Udayavani, Oct 22, 2021, 8:52 AM IST

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಒಮಾನ್: ತನ್ನ ಅಂತಿಮ ಅರ್ಹತಾ ಪಂದ್ಯದಲ್ಲಿ ಪಪುವಾ ನ್ಯೂ ಗಿನಿ (ಪಿಎನ್‌ಜಿ) ವಿರುದ್ಧ 84 ರನ್ನುಗಳ ಭರ್ಜರಿ ಗೆಲುವು ಸಾಧಿಸಿದ ಬಾಂಗ್ಲಾದೇಶ “ಬಿ’ ವಿಭಾಗದಿಂದ ಸೂಪರ್‌-12 ಹಂತವನ್ನು ಪ್ರವೇಶಿಸಿತು.

ಇದು ಬಾಂಗ್ಲಾದೇಶಕ್ಕೆ ಒಲಿದ ಸತತ ಎರಡನೇ ಜಯ. ಆರಂಭಿಕ ಪಂದ್ಯದಲ್ಲಿ ಅದು ಸ್ಕಾಟ್ಲೆಂಡ್‌ ಗೆ ಶರಣಾಗಿತ್ತು. ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾದೇಶ 7 ವಿಕೆಟಿಗೆ 181 ರನ್‌ ಪೇರಿಸಿತು.

ಜವಾಬಿತ್ತ ಪಿಎನ್‌ಜಿ 19.3 ಓವರ್‌ ಗಳಲ್ಲಿ 97ಕ್ಕೆ ಆಲೌಟ್‌ ಆಯಿತು. ಶಕಿಬ್‌ ಅಲ್‌ ಹಸನ್‌ 9 ರನ್ನಿಗೆ 4 ವಿಕೆಟ್‌ ಉರುಳಿಸಿರು. ಬ್ಯಾಟಿಂಗಿನಲ್ಲೂ ಮಿಂಚಿದ ಅವರು 46 ರನ್‌ ಬಾರಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ನಾಯಕ ಮಹಮದುಲ್ಲ 50 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-7 ವಿಕೆಟಿಗೆ 181 (ಮಹಮದುಲ್ಲ 50, ಶಕಿಬ್‌ 46, ದಾಸ್‌ 29, ಅಸದ್‌ ವಾಲಾ 26ಕ್ಕೆ 2, ಕಬುವ ಮೊರಿಯ 26ಕ್ಕೆ 2). ಪಪುವಾ ನ್ಯೂ ಗಿನಿ-19.3 ಓವರ್‌ಗಳಲ್ಲಿ 97 (ಕಿಪ್ಲಿನ್‌ ಡೊರಿಗ ಔಟಾಗದೆ 46, ಶಕಿಬ್‌ 9ಕ್ಕೆ 4, ಟಸ್ಕಿನ್‌ 12ಕ್ಕೆ 2, ಸೈಫುದ್ದೀನ್‌ 21ಕ್ಕೆ 2). ಪಂದ್ಯಶ್ರೇಷ್ಠ: ಶಕಿಬ್‌ ಅಲ್‌ ಹಸನ್‌.

ಲಂಕಾ ತೇರ್ಗಡೆ: ಶ್ರೀಲಂಕಾ ಅರ್ಹತಾ ಸುತ್ತಿನ ಎರಡೂ ಪಂದ್ಯಗಳನ್ನು ಗೆದ್ದು ಟಿ20 ವಿಶ್ವಕಪ್‌ ಕೂಟದ ಸೂಪರ್‌-12 ಹಂತಕ್ಕೆ ಏರಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. “ಎ’ ವಿಭಾಗದ ತನ್ನ ದ್ವಿತೀಯ ಪಂದ್ಯದಲ್ಲಿ ಐರ್ಲೆಂಡ್‌ ವಿರುದ್ಧ 70 ರನ್‌ ಗೆಲುವು ಸಾಧಿಸುವ ಮೂಲಕ ಲಂಕಾ ಮುನ್ನಡೆಯಿತು

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.