![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 24, 2021, 5:16 PM IST
ಪಣಜಿ: ಗೋವಾ ರಾಜ್ಯವನ್ನು ಬಯಲುಶೌಚದಿಂದ ಮುಕ್ತಗೊಳಿಸಲಾಗಿದೆ. ಭಾರತವು ಪ್ರತಿಯೊಂದು ಮನೆಗೆ ವಿದ್ಯುತ್ ಜೋಡಣೆಗೆ ಒತ್ತು ನೀಡಿತ್ತು, ಇದನ್ನು ಗೋವಾದಲ್ಲಿ ರಾಜ್ಯ ಸರ್ಕಾರವು ಸಾಧ್ಯಗೊಳಿಸಿದೆ. ಗೋವಾ ಸರ್ಕಾರವು ಮಹಿಳೆಯರ ಸುರಕ್ಷತೆಗಾಗಿ ಮತ್ತು ಸನ್ಮಾನಕ್ಕಾಗಿ ಅನೇಕ ಸರ್ಕಾರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ಪ್ರಧಾನಿ ನರೇಂದ್ರ ಮೋದಿಯವರು ವಾಸ್ಕೊದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆತ್ಮನಿರ್ಭರ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಲಾಭಾರ್ಥಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಗೋವಾದಲ್ಲಿನ ಬಡ ಕುಟುಂಬಗಳಿಗೆ ಉಚಿತ ರೇಷನ್ ನೀಡಲು ಹೆಚ್ಚಿನ ಲಕ್ಷ್ಯವಹಿಸಲಾಗಿದೆ. ಗೋವಾದಲ್ಲಿ ಶೇ. 100 ರಷ್ಟು ಪ್ರಥಮ ಡೋಸ್ ಲಸಿಕೆ ಪೂರ್ಣಗೊಂಡಿದೆ. ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ಮಿತ್ರ ದಿ. ಮನೋಹರ್ ಪರೀಕರ್ ರವರು ಗೋವಾ ರಾಜ್ಯವನ್ನು ಅಭಿವೃದ್ಧಿಯ ದೃಷ್ಠಿಯಿಂದ ಮುನ್ನಡೆಸಿಕೊಂಡುಹೋದರು. ಇಂದು ಗೋವಾ ರಾಜ್ಯವು ಹೆಚ್ಚಿನ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.