18 ದಿನ ಕಂಗೊಳಿಸಿದ ದಸರಾ ದೀಪಾಲಂಕಾರ ಅಂತ್ಯ

ಪ್ರವಾಸಿಗರು, ಮೈಸೂರಿಗರನ್ನು ಆಕರ್ಷಿಸಿದ 100 ಕಿ.ಮೀ. ವಿದ್ಯುತ್‌ ಅಲಂಕಾರ

Team Udayavani, Oct 25, 2021, 12:12 PM IST

ಮೈಸೂರು

ಮೈಸೂರು: ದಸರಾ ಜಂಬೂಸವಾರಿ ಬಳಿಕವೂ 9 ದಿನಗಳ ಸಾವಿರಾರು ಮಂದಿಯನ್ನು ಆಕರ್ಷಿಸಿದ ದಸರಾ ದೀಪಾಲಂಕಾರ ಭಾನುವಾರ ಮುಕ್ತಾಯ ಗೊಂಡಿದೆ. ಕೊರೊನಾ ಹಿನ್ನೆಲೆ ಈ ಬಾರಿ ನಡೆದ ಸರಳ ಮತ್ತು ಸಂಪ್ರದಾಯಿಕ ದಸರಾ ಮಹೋತ್ಸವದಲ್ಲಿ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿತ್ತು. ನಗರದ ವಿವಿಧ ಪ್ರಮುಖ ರಸ್ತೆ ಮತ್ತು ವೃತ್ತಗಳು ಸೇರಿದಂತೆ ಒಟ್ಟು 100 ಕಿಲೋ ಮೀಟರ್‌ ಪ್ರದೇಶದಲ್ಲಿ ಆಕರ್ಷ ವಿದ್ಯುತ್‌ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿತ್ತು.

ನಗರದ 89 ವೃತ್ತಗಳಲ್ಲಿ ವಿವಿಧ ಪ್ರತಿಕೃತಿ ಹಾಗೂ ದೀಪಾಲಂಕಾರ ನೋಡಲು ನೆರೆಯ ಜಿಲ್ಲೆಗಳು ಮಾತ್ರವಲ್ಲದೇ ವಿವಿಧ ರಾಜ್ಯಗಳ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದರು. ಪ್ರತಿದಿನ ವಿವಿಧ ಜಿಲ್ಲೆಗಳಿಂದ 20 ಸಾವಿರ ಮಂದಿ ಆಗಮಿಸಿ ದೀಪಾಲಂಕಾರ ಕಣ್ತುಂಬಿಕೊಳ್ಳುತ್ತಿದ್ದರು. ನಗರದ ಮಹಾರಾಜ ಮೈದಾನದ ಬಳಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದ ನೀರಜ್‌ ಚೋಪ್ರಾ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿತ್ತು.

ಇದನ್ನೂ ಓದಿ:- ನೀರು ಕೊಡಿ ಹೋರಾಟಕ್ಕೆ ಬಾಬುಗೌಡ ಬಾದರ್ಲಿ ಧ್ವನಿ

ಜೊತೆಗೆ ದಾರ್ಶನಿಕರು, ಅಧ್ಯಾತ್ಮಕ ಚಿಂತಕರು ಮತ್ತು ಸ್ವಾತಂತ್ರ್ಯ ಹೋರಾಟ ಗಾರರಿಗೂ ದೀಪದ ನಮನ ಸಮರ್ಪಿಸಲಾಗಿತ್ತು. ದಸರಾ ಹಿನ್ನೆಲೆ ಅ.7ರಿಂದ 15ರವರೆಗೆ ದೀಪಾ ಲಂಕಾರ ಮಾಡಲಾಗಿತ್ತು. ಬಳಿಕ ಸಾರ್ವಜನಿಕರು, ಹೋಟೆಲ್‌ ಉದ್ಯಮಿಗಳ ಒತ್ತಾಯದ ಮೇರೆಗೆ ಅ. 24ರವರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪಾಲಂಕಾರ ವಿಸ್ತರಣೆ ಮಾಡಿದರು. ಇದರಿಂದ ಕೊರೊನಾ ಸಂಕ್ರಾಮಿಕ ರೋಗದಿಂದ ಕಳೆಗುಂದಿದ್ದ ಪ್ರವಾಸೋದ್ಯಮ ಚೇತರಿಕೆ ಪಡೆದುಕೊಂಡಿತು.

ಲಕ್ಷಾಂತರ ಜನರಿಂದ ವೀಕ್ಷಣೆ-

ಈ ಸಾಲಿನ ದಸರಾ ಮಹೋತ್ಸವದ ದೀಪಾಲಂ ಕಾರವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ರಾತ್ರಿಯಾಗುತ್ತಿದ್ದಂತೆಯೇ ನಗರದಲ್ಲಿ ಸಂಚಾರ ದಟ್ಟಣೆ ಅಧಿಕವಾಗುತ್ತಿತ್ತು. ಪೊಲೀಸರು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರು. ಸತತವಾಗಿ ಮಳೆ ಸುರಿದು ಜನರ ಉತ್ಸಾಹಕ್ಕೆ ತಡೆಯೊಡ್ಡಿತ್ತು. ಬಿಡುವು ನೀಡಿದ ದಿನಗಳಲ್ಲಿ ಜನರು ದೀಪಾಲಂಕಾರ ವೀಕ್ಷಿಸಿ ಖುಷಿಪಟ್ಟರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.