ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ


Team Udayavani, Oct 25, 2021, 4:18 PM IST

randeep surjewala

ಬೆಂಗಳೂರು: ಬಿಜೆಪಿಯವರು ಹಣದಿಂದ ಮತ ಖರೀದಿಗೆ ಹೊರಟಿದ್ದಾರೆ. ನಮ್ಮ‌ಅಭ್ಯರ್ಥಿಗಳಿಬ್ಬರು ಬಹಳ ಒಳ್ಳೆಯವರಿದ್ದಾರೆ. ಮಸ್ಕಿಯಲ್ಲಿ ಗೆದ್ದಂತೆ ಇಲ್ಲೂ ನಾವೇ ಗೆಲ್ಲುತ್ತೇವೆ. ಬಿಜೆಪಿಯ ಗರ್ವವನ್ನು ಮತದಾರರು ಮುರಿಯಲಿದ್ದಾರೆ. ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದರು.

ಕೆಕಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಉಪಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಲಿದೆ. ಗೆಲುವಿನ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಇದು ನಮ್ಮ‌ವಿಶ್ವಾಸವಲ್ಲ, ಜನತೆಯ ವಿಶ್ವಾಸ. ರೈತರು, ದಲಿತರು, ಅಲ್ಪಸಂಖ್ಯಾತರು ನಮ್ಮ ಪರವಾಗಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಅವರು ನಿಂತಿದ್ದಾರೆ ಎಂದರು.

ಬೆಂಗಳೂರಿನಲ್ಲಿ‌ಟ್ರಾಫಿಕ್ ಸಮಸ್ಯೆ ಹೆಚ್ಚಿದೆ. ಆದರೆ ಇಬ್ಬರು ಮಂತ್ರಿಗಳು ಕಿತ್ತಾಡ್ತಿದ್ದಾರೆ. ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಆಗುತ್ತಿಲ್ಲ. ಬೆಂಗಳೂರು ಉಸ್ತುವಾರಿಗಾಗಿ ಕಚ್ಚಾಡ್ತಿದ್ದಾರೆ ಎಂದು ಕಿಡಿಕಾರಿದರು.

ಆರ್ ಎಸ್ಎಸ್ ಬಗ್ಗೆ ಜೆಡಿಎಸ್ ಆರೋಪ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ವಿಶ್ವವೇ ನೋಡುತ್ತಿದೆ. ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಇದನ್ನೂ ಓದಿ:ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಪೆಟ್ರೋಲ್, ಗ್ಯಾಸ್ ರೇಟ್ ಹೆಚ್ಚಳವಾಗಿದೆ. ಅಡಿಗೆ ಎಣ್ಣೆ 200 ರೂ ಆಗಿದೆ. ಅಂಗನವಾಡಿ ಮಕ್ಕಳಿಗೆ ಆಹಾರ ಸಿಗುತ್ತಿಲ್ಲ. ಇವರ ಅಧಿಕಾರದಲ್ಲಿ ಎಲ್ಲವೂ ಮಿಸ್ ಆಗುತ್ತಿದೆ. ಜನರ ವಿರುದ್ಧದ ಧೋರಣೆ ಬಿಜೆಪಿಯದ್ದಾಗಿದೆ. ಬಿಜೆಪಿ ಷಡ್ಯಂತ್ರ ಇಡೀ ಪ್ರಪಂಚ ನೋಡುತ್ತಿದೆ. ವಾಹನ ಸವಾರರು ಪೆಟ್ರೋಲ್ ಖರೀದಿಸಲಾಗುತ್ತಿಲ್ಲ. ಸಿಲಿಂಡರ್ ಕೊಳ್ಳಲಾಗದೆ ಮಹಿಳೆಯರು ಒದ್ದಾಡ್ತಿದ್ದಾರೆ. ಜನ ಇವತ್ತು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೆವಾಲಾ ಆಕ್ರೋಶ ಹೊರಹಾಕಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.