ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ


Team Udayavani, Oct 26, 2021, 9:03 AM IST

sreeleela

“ಕಿಸ್‌’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಪರಿಚಯವಾಗಿದ್ದ ಶ್ರೀಲೀಲಾ ಬಳಿಕ “ಭರಾಟೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ನಟಿ.

ಕನ್ನಡದಲ್ಲಿ ಎರಡು ಚಿತ್ರವಾದ ಬಳಿಕ ತೆಲುಗಿನತ್ತ ಮುಖ ಮಾಡಿದ್ದ ಶ್ರೀಲೀಲಾ, ಇತ್ತೀಚೆಗಷ್ಟೇ “ಪೆಲ್ಲಸಂದಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿಯಾಗಿದ್ದರು.

ಇನ್ನು “ಪೆಲ್ಲಸಂದಡಿ’ ಚಿತ್ರಕ್ಕೆ ಬಾಕ್ಸಾಫೀಸ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಚಿತ್ರದ ನಾಯಕ ನಟಿ ಶ್ರೀಲೀಲಾ ಮೊದಲ ಚಿತ್ರದಲ್ಲೇ ತೆಲುಗು ಸಿನಿಪ್ರಿಯರು ಮತ್ತು ತೆಲುಗು ಸಿನಿಮಾ ಮಂದಿ ಗಮನ ಸೆಳೆಯಲು ಯಶಸ್ವಿಯಾಗಿದ್ದಾರೆ.

“ಪೆಲ್ಲಸಂದಡಿ’ ಚಿತ್ರದಲ್ಲಿ ಶ್ರೀಲೀಲಾ ಅಭಿನಯದ ಬಗ್ಗೆ ಟಾಲಿವುಡ್‌ ಮಂದಿ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. “ಪೆಲ್ಲಸಂದಡಿ’ ಬಿಡುಗಡೆಯಾಗಿ ಎರಡು ವಾರವಾಗುವುದರೊಳಗೆ, ಟಾಲಿವುಡ್‌ನ‌ಲ್ಲಿ ಅಲ್ಲು ಕುಟುಂಬ ಒಡೆತನದ “ಗೀತಾ ಆರ್ಟ್ಸ್’ ನಿರ್ಮಾಣ ಸಂಸ್ಥೆಯ ನಿರ್ಮಾಣದ ಮೂರು ಸಿನಿಮಾಗಳಲ್ಲಿ ಅಭಿನಯಿಸುವ ಆಫ‌ರ್‌ ಶ್ರೀಲೀಲಾ ಅವರನ್ನು ಹುಡುಕಿಕೊಂಡು ಬಂದಿದೆ. ಇದಲ್ಲದೆ ತೆಲುಗಿನಲ್ಲಿ ಹಲವು ಚಿತ್ರಗಳ ಆಫ‌ರ್‌ ಶ್ರೀಲೀಲಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

ತೆಲುಗು ನಟ ರವಿತೇಜ ಅಭಿನಯದ ಮುಂಬರುವ ಹೊಸ ಸಿನಿಮಾದಲ್ಲೂ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನು ಶ್ರೀಲೀಲಾ ಕನ್ನಡದಲ್ಲಿ ಸದ್ಯ “ಬೈ ಟು ಲವ್‌’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿದ್ದು, ಹೊಸ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ:ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

ಒಟ್ಟಾರೆ ರಶ್ಮಿಕಾ ಮಂದಣ್ಣ ನಂತರ ಮತ್ತೂಬ್ಬ ನಟಿ ತೆಲುಗು ಚಿತ್ರರಂಗದಲ್ಲಿ ಮೊದಲ ಚಿತ್ರದಲ್ಲೇ ಅಲ್ಲಿನ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ರಶ್ಮಿಕಾ ಮಂದಣ್ಣ ಅವರಂತೆ ಶ್ರೀಲೀಲಾ ಕೂಡ ಮುಂದಿನ ದಿನಗಳಲ್ಲಿ ಟಾಲಿವುಡ್‌ ಅಂಗಳಲ್ಲಿ ಕಮಾಲ್‌ ಮಾಡಿ ಸ್ಟಾರ್‌ ನಟಿಯ ಪಟ್ಟವನ್ನು ಗಿಟ್ಟಿಸಿಕೊಳ್ಳುತ್ತಾರಾ  ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.