ನೆಡುತೋಪಿನಲ್ಲಿ ಆಕಸ್ಮಿಕ ಬೆಂಕಿ


Team Udayavani, Oct 26, 2021, 2:24 PM IST

shivamogga news

ಸಾಗರ: ತಾಲೂಕಿನ ತಾಳಗುಪ್ಪದರಂಗಪ್ಪನ ಗುಡ್ಡದ ಸಮೀಪದಮೀಸಲು ಅರಣ್ಯ ಪ್ರದೇಶದ ಅರಣ್ಯಇಲಾಖೆಯ ನೆಡುತೋಪಿನಲ್ಲಿಭಾನುವಾರ ರಾತ್ರಿ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿದೆ.

ಉತ್ಪಾದಿತ ವಿದ್ಯುತ್‌ಅನ್ನು ಮಹಾನಗರಗಳಿಗೆ ಕಳುಹಿಸುವ220 ಕೆವಿ ವಿದ್ಯುತ್‌ ತಂತಿಗಳಿಗೆ ಬೆಂಕಿಬೀಳಲು ಜೋರಾದ ಮಳೆ, ಗಾಳಿಯಸಂದರ್ಭ ನೆಡುತೋಪಿನ ಮರಗಳುಕಾರಣ ಎಂದು ಹೇಳಲಾಗುತ್ತಿದೆ.

ಮಹಾನಗರಗಳಿಗೆ ವಿದ್ಯುತ್‌ರವಾನಿಸುವ ಕಾರ್ಯದಲ್ಲಿ ಇಂತಹಆಕಸ್ಮಿಕ ಸಂಭವಿಸಿದಾಗ ಅಗತ್ಯತಾಂತ್ರಿಕ ಮುನ್ನೆಚ್ಚರಿಕಾ ಕ್ರಮಗಳನ್ನುಅಳವಡಿಸಿಕೊಂಡಿದ್ದರಿಂದ ದೊಡ್ಡಅನಾಹುತ ಸಂಭವಿಸಿಲ್ಲ. ಮಳೆಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಬೆಂಕಿಸಹ ನಂದಿದೆ.

ಸೋಮವಾರ ಅರಣ್ಯಇಲಾಖೆಯ ಅ ಧಿಕಾರಿಗಳು ಮತ್ತುಕೆಪಿಟಿಸಿಎಲ್‌ ಅಧಿ ಕಾರಿಗಳು ಸ್ಥಳಕ್ಕೆಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಘಟನೆ ಕುರಿತು ಮಾಹಿತಿ ನೀಡಿದವಲಯ ಅರಣ್ಯಾ ಧಿಕಾರಿ ಡಿ.ಆರ್‌.ಪ್ರಮೋದ್‌ ಮಾತನಾಡಿ, ಅರಣ್ಯಇಲಾಖೆಯ ನೆಡುತೋಪಿನಲ್ಲಿ ಮರಕಡಿತಲೆ, 220 ಕೆವಿ ವಿದ್ಯುತ್‌ತಂತಿಗಳಿಗೆ ಅಡಚಣೆಯಾದರೆಂಬೆಕೊಂಬೆಗಳನ್ನು ಕತ್ತರಿಸುವಸಂಬಂಧ ಆಗಸ್ಟ್‌ ತಿಂಗಳಿನಲ್ಲಿಇಲಾಖೆಗೆ ಪತ್ರ ಬಂದಿದೆ.

ಸೆಪ್ಟೆಂಬರ್‌ನಲ್ಲಿ ಈ ಕುರಿತುಉನ್ನತ ಮಟ್ಟದ ಅಧಿ ಕಾರಿಗಳನ್ನುಸಂಪರ್ಕಿಸಲಾಗಿದೆ. ಕಾರ್ಮಿಕಸಮಸ್ಯೆ ಇನ್ನಿತರೆ ಕಾರಣಗಳಿಂದಕಾರ್ಯ ವಿಳಂಬವಾಗಿದೆ.ಸೋಮವಾರ ಅರಣ್ಯ ಇಲಾಖೆಮತ್ತು ಕೆಪಿಟಿಸಿಎಲ್‌ ಅ ಧಿಕಾರಿಗಳುಪರಿಶೀಲನೆ ನಡೆಸಿದ್ದಾರೆ. ಶೀಘ್ರಈ ಬಗ್ಗೆ ಗಮನ ಹರಿಸಿ, ಕ್ರಮತೆಗೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.