ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ


Team Udayavani, Oct 28, 2021, 7:35 PM IST

shivamogga news

ಶಿವಮೊಗ್ಗ: ಕರ್ನಾಟಕ ಸರ್ಕಾರ ಮತ್ತು ಕೇಂದ್ರಸರ್ಕಾರದ ಸಹಭಾಗಿತ್ವದಲ್ಲಿ ಗ್ರಾಮೀಣಪ್ರದೇಶದ ಜನರಿಗೆ ಕುಡಿಯುವ ನೀರುಒದಗಿಸುವ ಮಹತ್ವಕಾಂಕ್ಷಿಯ ಯೋಜನೆಯಾದ”ಜಲಜೀವನ್‌ ಮಿಷನ್‌’ ಯೋಜನೆ ಉತ್ತಮ ಯೋಜನೆಯಾಗಿದ್ದರೂ ಈ ಯೋಜನೆಯಡಿ ಕುಡಿಯುವ ನೀರನ್ನೂ ಮಾರಾಟ ಮಾಡಲುಮುಂದಾಗಿರುವ ಸರ್ಕಾರದ ಕ್ರಮವನ್ನುಖಂಡಿಸಿ ಶಿವಮೊಗ್ಗ ಗ್ರಾಮಾಂತರ ಯುವಕಾಂಗ್ರೆಸ್‌ನಿಂದ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಮೂಲಭೂತಅವಶ್ಯಕತೆಯಾದ ಶುದ್ಧ ನೀರು, ಗಾಳಿ ಹಾಗೂಬೆಳಕು ಒದಗಿಸುವುದು ಸರ್ಕಾರದ ಕರ್ತವ್ಯ.ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗೆಶುದ್ಧ ಕುಡಿಯುವ ನೀರು ಒದಗಿಸುವಸರ್ಕಾರದ ಈ ಯೋಜನೆ ಉತ್ತಮವಾಗಿದ್ದರೂಕೊಳಾಯಿಗಳಿಗೆ ಮೀಟರ್‌ ಅಳವಡಿಸುವಮೂಲಕ ನೀರನ್ನೂ ಮಾರಾಟ ಮಾಡಲುಮುಂದಾಗಿರುವ ಸರ್ಕಾರದ ಕ್ರಮಖಂಡನೀಯ ಎಂದು ತಿಳಿಸಿದರು.ಪ್ರತಿ ಗ್ರಾಪಂಗಳಲ್ಲೂ ಬೇರೆ ಬೇರೆ ಆದಾಯದಮೂಲಗಳಿರುತ್ತವೆ.

ಆದರೆ, ಪ್ರತಿ ವ್ಯಕ್ತಿಗೆದಿನಕ್ಕೆ 55 ಲೀಟರ್‌ ನೀರು ಒದಗಿಸುವುದಾಗಿಹೇಳುತ್ತಾ ಅದಕ್ಕೂ ಶುಲ್ಕ ಪಡೆಯುವ ಈಕ್ರಮ ಸರಿಯಲ್ಲ. ಇದು ಮುಂದಿನ ದಿನಗಳಲ್ಲಿಎಲ್ಲ ಕ್ಷೇತ್ರಗಳಲ್ಲೂ ಖಾಸಗೀಕರಣ ಹಾಸುಹೊಕ್ಕಾಗಿರುವಂತೆ ನೀರಿನ ಪೂರೈೆಯನ್ನೂಖಾಸಗೀಕರಣ ಮಾಡುವ ಹುನ್ನಾರವಾಗಿದೆ.ಆದ್ದರಿಂದ ಕೂಡಲೇ ಗ್ರಾಮೀಣ ಪ್ರದೇಶದಜನರಿಗೆ ನೀರು ಒದಗಿಸುವ ಜಲಜೀವನ್‌ಮಿಷನ್‌ನ ಕೊಳಾಯಿ ಸಂಪರ್ಕಗಳಿಗೆಮೀಟರ್‌ ಅಳವಡಿಸುವುದನ್ನು ಕೈಬಿಡಬೇಕು.ಈಗ ಜಾರಿಯಲ್ಲಿರುವಂತೆ ಕನಿಷ್ಠ ನೀರಿನಕಂದಾಯ ಮಾತ್ರ ವಸೂಲು ಮಾಡಬೇಕುಎಂದು ಆಗ್ರಹಿಸಿದರು.

ರಾಜ್ಯಪಾಲರು ಗ್ರಾಮೀಣ ಪ್ರದೇಶದಲ್ಲಿನೀರಿನ ಮೀಟರ್‌ ಅಳವಡಿಕೆ ಕೈಬಿಡುವಂತೆಸರ್ಕಾರಕ್ಕೆ ಸೂಚನೆ ನೀಡಬೇಕು. ಕೂಡಲೇಜಲಜೀವನ್‌ ಮಿಷನ್‌ ಯೋಜನೆಯಡಿನೀರಿನ ಕೊಳಾಯಿಗಳಿಗೆ ಮೀಟರ್‌ಅಳವಡಿಸುವುದನ್ನು ಕೈ ಬಿಡದಿದ್ದಲ್ಲಿ, ಯುವಕಾಂಗ್ರೆಸ್‌ನಿಂದ ತೀವ್ರ ಹೋರಾಟ ನಡೆಸುವುದುಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್‌ಅಧ್ಯಕ್ಷ ಮನು , ಎಸ್‌ಸಿ ಘಟಕದ ಅಧ್ಯಕ್ಷೆಪಲ್ಲವಿ, ಅಲ್ಪಸಂಖ್ಯಾತ ಕಾಂಗ್ರೆಸ್‌ ನಾಯಕರಾದಮುಜೀಬ್‌, ಅಕºರ್‌ ಯುವ ಕಾಂಗ್ರೆಸ್‌ ರಾಜ್ಯಕಾರ್ಯದರ್ಶಿ ಚೇತನ್‌, ಯುವ ಕಾಂಗ್ರೆಸ್‌ಮುಖಂಡ ಮಧುಸೂದನ್‌, ಹೊಳೆಹೊನ್ನೂರುಬ್ಲಾಕ್‌ ಯುವ ಕಾಂಗ್ರೆಸ್‌ನ ಮಲ್ಲೇಶ್‌,ಭರತ್‌, ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನಕಾರ್ಯದರ್ಶಿ ಪುರಲೆ ಮಂಜು, ಅಬ್ದುಲ್ಲಾ,ಶಿವು ಮಲವಗೊಪ್ಪ, ಸದ್ದಾಮ್‌, ದಕ್ಷಿಣ ಬ್ಲಾಕ್‌ಅಧ್ಯಕ್ಷ ವಿನಯ್‌ , ಗಿರೀಶ್‌ ಉತ್ತರ ಬ್ಲಾಕ್‌,ಗ್ರಾಮಾಂತರ ಬ್ಲಾಕ್‌ ಯುವ ಕಾಂಗ್ರೆಸ್‌ನಸಂದೀಪ, ನಾಗೇಂದ್ರ, ಚಂದ್ರು, ವಿಜಯ್‌,ರವಿ ಕಟ್ಟಿಕೆರೆ, ಆಕಾಶ್‌, ಚಂದ್ರೋಜಿ ರಾವ್‌,ಅರುಣ್‌ ಡಿ.ಕೆ., ಅನಿಲ್‌ ಕುಮಾರ್‌, ಅನಿಲ್‌,ಪ್ರತಾಪ್‌, ಮುಬಾಸಿರ್‌, ವಿಕ್ರಂ, ಕಿರಣ್‌ ಹಾಗೂನೂರಾರು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.