ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ


Team Udayavani, Oct 28, 2021, 7:43 PM IST

kottigehara news

ಕೊಟ್ಟಿಗೆಹಾರ: ಬಣಕಲ್‌ ಗ್ರಾಪಂ ಸ್ವತ್ಛಸಂಕೀರ್ಣಕ್ಕೆ ಜಿಪಂ ಸಿಇಒ ಪ್ರಭು ಭೇಟಿನೀಡಿ ಸ್ವತ್ಛತೆಯ ಬಗ್ಗೆ ಪರಿಶೀಲನೆ ನಡೆಸಿ,ಶ್ಲಾಘನೆ ವ್ಯಕ್ತಪಡಿಸಿದರು.ಬಳಿಕ ಮಾತನಾಡಿದ ಅವರು,ಬಣಕಲ್‌ ಗ್ರಾಪಂ ಸ್ವತ್ಛತೆ ಮತ್ತಿತರಕಾಮಗಾರಿಗಳ ಬಗ್ಗೆ ಉತ್ತಮಕೆಲಸ ಮಾಡಿದೆ. ಸ್ವತ್ಛ ಸಂಕೀರ್ಣದವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿದೆ.

ತ್ಯಾಜ್ಯ ನಿರ್ವಹಣೆಗೆಚಿಕ್ಕ ವಾಹನ ಇದ್ದುದರಿಂದ ಮುಂದಿನದಿನಗಳಲ್ಲಿ ಟ್ರಾÂಕ್ಟರ್‌ಗಳಿಗೆ ಆದ್ಯತೆ ನೀಡಿತ್ಯಾಜ್ಯ ನಿರ್ವಹಣೆ ಸುಲಭವಾಗುವಂತೆನೋಡಿಕೊಳ್ಳಲಾಗುವುದು ಎಂದರು.ಪ್ಲಾಸ್ಟಿಕ್‌ ಕರಗಿಸುವ ಯಂತ್ರ ವಿತರಿಸುವವ್ಯವಸ್ಥೆ ಮಾಡಲಾಗುವುದು. ಈಗಾಗಲೇಬಣಕಲ್‌ ಗ್ರಾಪಂಯಲ್ಲಿ ನಿವೇಶನಕ್ಕಾಗಿ450 ಅರ್ಜಿಗಳು ಬಾಕಿ ಉಳಿದಿವೆ.

ಸದ್ಯಕ್ಕೆನಿವೇಶನಕ್ಕಾಗಿ 2 ಎಕರೆ ಸ್ಥಳವನ್ನು ಶೀಘ್ರವೇಮಂಜೂರು ಮಾಡಲಾಗುವುದು. ಸ್ಥಳದಕೊರತೆಯಿರುವುದರಿಂದ ಖಾಲಿ ಸ್ಥಳಗುರುತಿಸಿದ ನಂತರ 20 ಎಕರೆ ಜಾಗನಿವೇಶನಕ್ಕೆ ಕಾದಿರಿಸಲು ಅಧಿ ಕಾರಿಗಳಿಗೆಸೂಚಿಸಲಾಗುವುದು ಎಂದರು.ಗ್ರಾಪಂಗಳು ಸ್ತ್ರೀಶಕ್ತಿ ಮತ್ತಿತರಸಂಘ-ಸಂಸ್ಥೆಗಳಿಗೆ ಪಂಚಾಯಿತಿ ಮಟ್ಟದಲ್ಲಿಕೌಶಲ್ಯ ಹಾಗೂ ಸ್ವಾವಲಂಬನೆಯಉದ್ಯೋಗ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಸಂಘ ಸಂಸ್ಥೆಗಳನ್ನು ಬೆಳೆಸಬೇಕು.

ಇದರಿಂದಆದಾಯ ಹೆಚ್ಚುತ್ತದೆ. ಗ್ರಾಮಾಭಿವೃದ್ಧಿಗೆಒತ್ತು ನೀಡಿದಂತಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸೋಮಶೇಖರ್‌, ತಾಪಂ ಇಒಡಿ.ಡಿ.ಪ್ರಕಾಶ್‌, ಗ್ರಾಪಂ ಅಧ್ಯಕ್ಷ ಜಿ.ಸತೀಶ್‌,ಪಿಡಿಒ ಬಿ.ಎನ್‌.ಕೃಷ್ಣಪ್ಪ, ಗ್ರಾಪಂ ಸದಸ್ಯರುಇದ್ದರು

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.