ಹೊಕ್ಕಾಡಿಗೋಳಿ ಸರಕಾರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ


Team Udayavani, Nov 2, 2021, 1:58 PM IST

ಹೊಕ್ಕಾಡಿಗೋಳಿ ಸರಕಾರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಸಿದ್ಧಕಟ್ಟೆ : ರೋಟರಿ ಸಿದ್ಧಕಟ್ಟೆ ಫಲ್ಗುಣಿ ಸಹಕಾರದಲ್ಲಿ ಸರಕಾರಿ ಶಾಲೆ ಹೊಕ್ಕಾಡಿಗೋಳಿ, ಅರಂಬೋಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕನ್ನಡ ತಾಯಿಗೆ ಪುಷ್ಪನಮನ ಸಲ್ಲಿಸಿ ನಮಿಸಲಾಯಿತು. ವಿದ್ಯಾರ್ಥಿಗಳು ಗೀತ ಗಾಯನದ ಮೂಲಕ ಭುವನೇಶ್ವರಿ ದೇವಿಯನ್ನು ಗೌರವಿಸಿದರು. ಕನ್ನಡ ಪರವಾದ ಘೋಷಣೆಗಳನ್ನು ಕೂಗಲಾಯಿತು. ಹೊಕ್ಕಾಡಿಗೋಳಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕರಾದ ಪ್ರಸಾದ್ ನಲ್ಲೂರ್ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

ಊರಿನ ವಿದ್ಯಾಭಿಮಾನಿಯಾದ ಐತ್ತೇರಿಯ ಹರಿಯಪ್ಪ ಶೆಟ್ಟಿ, ಜಯಂತಿ ಶೆಟ್ಟಿಯವರ ಮಗನಾದ ಮನೋಜ್ ಶೆಟ್ಟಿ ಅವರು ಧನ್ಯಶ್ರೀ ಶೆಟ್ಟಿಯವರೊಂದಿಗೆ ತಮ್ಮ ಮಗನಾದ ಜಶ್ವಿಕ್ ಶೆಟ್ಟಿಯವರ ಎರಡನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

ಪಂಚಾಯತ್ ಸದಸ್ಯರಾದ ಪ್ರಭಾಕರ್ ಹೆಚ್, ಸುರೇಂದ್ರ, ಸತೀಶ್ ಮಠ, ರಮೇಶ್ ಮಂಜಿಲ, ಸುದರ್ಶನ್, ರೋಟರಿ ಸಿದ್ಧಕಟ್ಟೆ ಫಲ್ಗುಣಿಯ ಅಧ್ಯಕ್ಷರಾದ ಮೈಕಲ್ ಡಿಕೋಸ್ತ, ಬೆಳ್ತಂಗಡಿ ಠಾಣೆಯ ಮುಖ್ಯ ಆರಕ್ಷಕರಾದ ವಿಜಯ ಕುಮಾರ್ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಕಾರ್ಯದರ್ಶಿ ಪದ್ಮನಾಭ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸದಾಶಿವ ಪೂಜಾರಿ, ಉಪಾಧ್ಯಕ್ಷರಾದ ಮಮತಾ, ಪೋಷಕರು, ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ರೋಟರಿಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಗೌತಮಿ ಹಾಗೂ ಧನ್ಯಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಗುರುಗಳಾದ ಸುಮಿತ್ರ ಎಸ್ ಸ್ವಾಗತಿಸಿ, ಶಿಕ್ಷಕರಾದ ಸುಚಿತ್ರ ವಂದನಾರ್ಪಣೆಗೈದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.