ನಾಸಾ-ನ್ಯಾಷನಲ್‌ ಜಿಯೋಗ್ರಫಿ ನಡುವೆ ಒಪ್ಪಂದ

ಚಂದ್ರನ ಅಧ್ಯಯನ ಕುರಿತ "ಆರ್ಟಿಮಸ್‌' ಸಾಕ್ಷ್ಯಚಿತ್ರಕ್ಕಾಗಿ ಎರಡೂ ಸಂಸ್ಥೆಗಳ ನಡುವೆ ಒಡಂಬಡಿಕೆ

Team Udayavani, Nov 2, 2021, 10:15 PM IST

ನಾಸಾ-ನ್ಯಾಷನಲ್‌ ಜಿಯೋಗ್ರಫಿ ನಡುವೆ ಒಪ್ಪಂದ

ವಾಷಿಂಗ್ಟನ್‌: ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ), ತನ್ನ ಆ್ಯರಿಯನ್‌ ಬಾಹ್ಯಾಕಾಶ ನೌಕೆಯ ಮೂಲಕ 2023ರಲ್ಲಿ ಚಂದ್ರನ ಅಧ್ಯಯನಕ್ಕೆ ತೆರಳಲು ಉದ್ದೇಶಿಸಿದೆ.

ಅಲ್ಲಿಗೆ, ದಶಕಗಳ ನಂತರ ಚಂದ್ರನ ಅಧ್ಯಯನಕ್ಕೆ ವಿಜ್ಞಾನಿಗಳು ಖುದ್ದಾಗಿ ತೆರಳುವ ಪ್ರಕ್ರಿಯೆಗೆ ಪುನಃ ಚಾಲನೆ ಸಿಗಲಿದೆ. ಆ ಯೋಜನೆ ಬಗ್ಗೆ ಸಾಕ್ಷ್ಯಚಿತ್ರ ತಯಾರಿಸಿ, ಪ್ರಸಾರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ, “ನ್ಯಾಷನಲ್‌ ಜಿಯಾಗ್ರಾಫಿಕ್‌’ ಜತೆಗೆ ನಾಸಾ ಒಪ್ಪಂದ ಮಾಡಿಕೊಂಡಿದೆ.

ಮುಂದಿನ ವರ್ಷಗಳಲ್ಲಿ ಗಗನಯಾತ್ರಿಗಳಾಗಬೇಕು ಎಂಬ ಉತ್ಸಾಹಿಗಳಿಗೆ ಈ ಸಾಕ್ಷ್ಯಚಿತ್ರದಿಂದ ಮಾರ್ಗದರ್ಶಿಯಾಗುವಂತೆ ಇರಬೇಕು ಎಂಬ ಆಶಯದೊಂದಿಗೆ ನಾಸಾ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಾಕ್ಷ್ಯಚಿತ್ರಕ್ಕೆ ನಿರ್ಮಾಣಕ್ಕೆ ಬೇಕಾದ ಎಲ್ಲಾ ಅಗತ್ಯ ಮಾಹಿತಿಗಳನ್ನು ನಾಸಾ ನೀಡಲಿದ್ದು, ಸಾಕ್ಷ್ಯಚಿತ್ರವನ್ನು ಸಾಮಾಜಿಕ ಜಾಲತಾಣ, ಮುದ್ರಣ, ವೆಬ್‌ಸೈಟ್‌, ಚಾನೆಲ್‌ಗ‌ಳಲ್ಲಿ ಪ್ರಸಾರ ಮಾಡುವಂತೆ ಒಪ್ಪಂದದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಗೆ ಮತ್ತೆ ಚಾಲನೆ : ನೋಂದಣಿ ಪ್ರಕ್ರಿಯೆ ಆರಂಭ

ಅಂದಹಾಗೆ, ಈಗ ಯೋಜಿಸಿರುವಂತೆ, “ಆರ್ಟಿಮಸ್‌’ನ ಮೊದಲ ಭಾಗ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.