ಮನೆ ನಿರ್ಮಿಸದವರ ಮಂಜೂರಾತಿ ರದ್ದು


Team Udayavani, Nov 3, 2021, 12:44 PM IST

davanagere news

ದಾವಣಗೆರೆ: ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರಾತಿಗೊಂಡು ಈವರೆಗೆ ಮನೆಗಳನಿರ್ಮಾಣ ಮಾಡದಂತಹವರ ಮಂಜೂರಾತಿರದ್ದುಪಡಿಸಬೇಕು. ಬೇರೆ ಅರ್ಹ ಫಲಾನುಭವಿಗಳಿಗೆಮಂಜೂರಾತಿ ನೀಡಿ ಎಂದು ಸಂಸದ ಡಾ| ಜಿ.ಎಂ.ಸಿದ್ದೇಶ್ವರ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾ ಪಂಚಾಯತ್‌ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಆವಾಸ್‌ (ನಗರ) ಯೋಜನೆ ಯಡಿ ಜಿಲ್ಲೆಯವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ1346 ಫಲಾನುಭವಿಗಳು ನಿಗದಿತ ಅವಧಿಯಲ್ಲಿ ಮನೆ ಪ್ರಾರಂಭಿಸದೇ ಇರುವುದರಿಂದ ಆನ್‌ಲೈನ್‌ತಂತ್ರಾಂಶದಲ್ಲಿ ಬ್ಲಾಕ್‌ ಮಾಡಲಾಗಿದೆ. ಕಳೆದ ಜೂ. 28ರಂದು ರಾಜೀವ್‌ಗಾಂಧಿ ವಸತಿ ನಿಗಮದಿಂದ ಬ್ಲಾಕ್‌ ಮಾಡಲಾಗಿರುವ ಮನೆಗಳನ್ನು ರದ್ದುಪಡಿಸುವಂತೆ ಆದೇಶಿಸಲಾಗಿದೆ ಎಂದರು.

ವಾಜಪೇಯಿ ನಗರ ವಸತಿ, ಡಾ| ಬಿ.ಆರ್‌.ಅಂಬೇಡ್ಕರ್‌, ದೇವರಾಜ ಅರಸು ವಸತಿ,ಪಿಎಂಎವೈ (ನಗರ) ಯೋಜನೆಗಳಡಿ ಜಿಲ್ಲೆಯಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಮಂಜೂರಾದ 5,360 ಮನೆಗಳಲ್ಲಿ 1492 ಮನೆಗಳುಪೂರ್ಣಗೊಂಡಿವೆ, 2657 ಮನೆಗಳು ಪ್ರಗತಿಯವಿವಿಧ ಹಂತದಲ್ಲಿವೆ. 1,211 ಮನೆಗಳ ನಿರ್ಮಾಣಇನ್ನೂ ಪ್ರಾರಂಭವೇ ಆಗಿಲ್ಲ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾಹಿತಿ ನೀಡಿದರು.

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದಸಂಸದರು , ತಂತ್ರಾಂಶದಲ್ಲಿ ಬ್ಲಾಕ್‌ ಆಗಿರುವಮನೆಗಳನ್ನು ರದ್ದುಪಡಿಸಿ. ಅದನ್ನು ಹೊಸದಾಗಿಪಡೆದು ಬೇರೆ ಅರ್ಹರಿಗೆ ಮನೆ ಮಂಜೂರಾತಿಮಾಡಬೇಕು. ಮನೆ ನಿರ್ಮಾಣ ಪ್ರಾರಂಭಿಸದೇಇರುವವರಿಗೆ ಕೂಡಲೇ ಅಂತಿಮ ನೋಟಿಸ್‌ನೀಡಿ. ನಿಗದಿತ ಅವಧಿಯೊಳಗೆ ಮನೆ ನಿರ್ಮಾಣಪ್ರಾರಂಭಿಸದಿದ್ದರೆ. ಮಂಜೂರಾತಿ ರದ್ದುಪಡಿಸಿ.ಆಯಾ ಕ್ಷೇತ್ರಗಳ ಶಾಸಕರ ಗಮನಕ್ಕೆ ತಂದು ಅರ್ಹಫಲಾನುಭವಿಗಳಿಗೆ ಮಂಜೂರಾತಿ ಮಾಡಲು ತಕ್ಷಣಕ್ರಮ ಜರುಗಿಸಬೇಕು.

ಅಧಿಕಾರಿಗಳು ಒಂದುವಾರದ ಒಳಗಾಗಿ ವರದಿ ಸಲ್ಲಿಸಬೇಕು ಎಂದುಸೂಚನೆ ನೀಡಿದರು.ಜಲಜೀವನ್‌ ಮಿಷನ್‌ ಯೋಜನೆಯಡಿಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವನೀರಿನ ಕಾಮಗಾರಿ ಪೂರೈಸಲು ಒಟ್ಟು 353ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ.

ಈಗಾಗಲೆ 62 ಕಾಮಗಾರಿ ಪೂರ್ಣಗೊಂಡಿವೆ.ಆದರೆ ಕೆಲವು ಗ್ರಾಮಗಳಲ್ಲಿ ಕಾಮಗಾರಿ, ಮೀಟರ್‌ಅಳವಡಿಕೆಗೆ ಗ್ರಾಮಸ್ಥರ ವಿರೋಧವಿದೆ ಎಂದುಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯವಿಭಾಗ ಕಾರ್ಯಪಾಲಕ ಇಂಜಿನಿಯರ್‌ ತಿಳಿಸಿದರು.ಶಾಸಕ ಎಸ್‌.ವಿ. ರಾಮಚಂದ್ರ, ಪ್ರೊ| ಎನ್‌.ಲಿಂಗಣ್ಣ ಇತರರು ಇದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.