ಮಾನೆ ಹೊಗಳಿದ ಸಚಿವ ಈಶ್ವರಪ್ಪ
Team Udayavani, Nov 3, 2021, 4:30 PM IST
ದಾವಣಗೆರೆ: ಹಾನಗಲ್ಲ ಕ್ಷೇತ್ರದಲ್ಲಿಅತ್ಯುತ್ತಮ ಕೆಲಸದಿಂದ ಶ್ರೀನಿವಾಸಮಾನೆ ಗೆದ್ದಿದ್ದಾರೆ. ಸಾಕಷ್ಟುಶ್ರಮ ಹಾಕಿ ಸಮಾಜಸೇವೆಮಾಡಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದಅವರು, ಶ್ರೀನಿವಾಸ ಮಾನೆಎರೆಡು ಮೂರು ವರ್ಷದಿಂದ ಕ್ಷೇತ್ರದಲ್ಲಿಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿಸೋಲು-ಗೆಲುವು ಸಾಮಾನ್ಯ.ಸಿದ್ದರಾಮಯ್ಯ, ಇಂದಿರಾ ಗಾಂಧಿಸೋತಿರಲಿಲ್ಲವೇ ಎಂದು ಪ್ರಶ್ನಿಸಿದರು.ಹಾನಗಲ್ಲದಲ್ಲಿ ನಾವು ಸೋತಿದ್ದರೂಸಿಂದಗಿಯಲ್ಲಿ ದಿಗ್ವಿಜಯ ಸಾಧಿಸಿದ್ದೇವೆ.
ಚುನಾವಣೆಯಲ್ಲೂ ಎಲ್ಲರೂ ಗೆಲ್ಲಲುಸಾಧ್ಯವಿಲ್ಲ. ಹಾನಗಲ್ಲ ಸೋಲಿನಬಗ್ಗೆ ಪರಾಮರ್ಶೆ ನಡೆಸುತ್ತೇವೆ.ಸೋಲನ್ನಾಗಲಿ, ಗೆಲುವನ್ನಾಗಲಿಯಾರೊಬ್ಬರ ಮೇಲೆಹಾಕುವುದಿಲ್ಲ. ಭವಿಷ್ಯದಚುನಾವಣೆಯಲ್ಲಿ ತಪ್ಪುಗಳನ್ನುತಿದ್ದಿಕೊಳ್ಳುತ್ತೇವೆ ಎಂದಈಶ್ವರಪ್ಪ, ಸಿಎಂ ಬೊಮ್ಮಾಯಿನೇತೃತ್ವದಲ್ಲೇ 2023ರಚುನಾವಣೆ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನುಕೇಂದ್ರದ ನಾಯಕರೇ ಸ್ಪಷ್ಟಪಡಿಸಿದ್ದಾರೆಎಂದು ತಿಳಿಸಿದರು.
ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆಗೆ ದಿಕ್ಸೂಚಿ ಅಲ್ಲ.ಹಾನಗಲ್ಲ ಫಲಿತಾಂಶವನ್ನು ಕಾಂಗ್ರೆಸ್ದಿಕ್ಸೂಚಿ ಎಂದು ಪರಿಗಣಿಸಿದರೆ ಸಿಂದಗಿಫಲಿತಾಂಶವನ್ನು ಹೇಗೆ ಪರಿಗಣಿಸಬೇಕು.ಆದ್ದರಿಂದ ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆ ದಿಕ್ಸೂಚಿ ಅಲ್ಲಎಂದು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.