ಮಾನೆ ಹೊಗಳಿದ ಸಚಿವ ಈಶ್ವರಪ್ಪ


Team Udayavani, Nov 3, 2021, 4:30 PM IST

davanagere news

ದಾವಣಗೆರೆ: ಹಾನಗಲ್ಲ ಕ್ಷೇತ್ರದಲ್ಲಿಅತ್ಯುತ್ತಮ ಕೆಲಸದಿಂದ ಶ್ರೀನಿವಾಸಮಾನೆ ಗೆದ್ದಿದ್ದಾರೆ. ಸಾಕಷ್ಟುಶ್ರಮ ಹಾಕಿ ಸಮಾಜಸೇವೆಮಾಡಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದಅವರು, ಶ್ರೀನಿವಾಸ ಮಾನೆಎರೆಡು ಮೂರು ವರ್ಷದಿಂದ ಕ್ಷೇತ್ರದಲ್ಲಿಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿಸೋಲು-ಗೆಲುವು ಸಾಮಾನ್ಯ.ಸಿದ್ದರಾಮಯ್ಯ, ಇಂದಿರಾ ಗಾಂಧಿಸೋತಿರಲಿಲ್ಲವೇ ಎಂದು ಪ್ರಶ್ನಿಸಿದರು.ಹಾನಗಲ್ಲದಲ್ಲಿ ನಾವು ಸೋತಿದ್ದರೂಸಿಂದಗಿಯಲ್ಲಿ ದಿಗ್ವಿಜಯ ಸಾಧಿಸಿದ್ದೇವೆ.

ಚುನಾವಣೆಯಲ್ಲೂ ಎಲ್ಲರೂ ಗೆಲ್ಲಲುಸಾಧ್ಯವಿಲ್ಲ. ಹಾನಗಲ್ಲ ಸೋಲಿನಬಗ್ಗೆ ಪರಾಮರ್ಶೆ ನಡೆಸುತ್ತೇವೆ.ಸೋಲನ್ನಾಗಲಿ, ಗೆಲುವನ್ನಾಗಲಿಯಾರೊಬ್ಬರ ಮೇಲೆಹಾಕುವುದಿಲ್ಲ. ಭವಿಷ್ಯದಚುನಾವಣೆಯಲ್ಲಿ ತಪ್ಪುಗಳನ್ನುತಿದ್ದಿಕೊಳ್ಳುತ್ತೇವೆ ಎಂದಈಶ್ವರಪ್ಪ, ಸಿಎಂ ಬೊಮ್ಮಾಯಿನೇತೃತ್ವದಲ್ಲೇ 2023ರಚುನಾವಣೆ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನುಕೇಂದ್ರದ ನಾಯಕರೇ ಸ್ಪಷ್ಟಪಡಿಸಿದ್ದಾರೆಎಂದು ತಿಳಿಸಿದರು.

ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆಗೆ ದಿಕ್ಸೂಚಿ ಅಲ್ಲ.ಹಾನಗಲ್ಲ ಫಲಿತಾಂಶವನ್ನು ಕಾಂಗ್ರೆಸ್‌ದಿಕ್ಸೂಚಿ ಎಂದು ಪರಿಗಣಿಸಿದರೆ ಸಿಂದಗಿಫಲಿತಾಂಶವನ್ನು ಹೇಗೆ ಪರಿಗಣಿಸಬೇಕು.ಆದ್ದರಿಂದ ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆ ದಿಕ್ಸೂಚಿ ಅಲ್ಲಎಂದು ಪ್ರತಿಪಾದಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.